ಕ್ರಿಕೆಟ್ ಅಂಕಣಕ್ಕೆ ಬರುವ ಮೊದಲು ತಿಮ್ಮಪ್ಪನ ಆಶೀರ್ವಾದ ಪಡೆದ ರಿಷಬ್ ಪಂತ್

Webdunia
ಶನಿವಾರ, 4 ನವೆಂಬರ್ 2023 (08:20 IST)
Photo Courtesy: Twitter
ಹೈದರಾಬಾದ್: ಅಪಘಾತದಿಂದ ಚೇತರಿಸಿಕೊಂಡಿರುವ ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಇದೀಗ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ರಿಷಬ್ ಗೆ ಇನ್ನೊಬ್ಬ ದೆಹಲಿ ಮೂಲದ ಕ್ರಿಕೆಟಿಗ ಅಕ್ಸರ್ ಪಟೇಲ್ ಸಾಥ್ ನೀಡಿದ್ದಾರೆ. ಇಬ್ಬರೂ ನಿನ್ನೆ ತಿಮ್ಮಪ್ಪನ ದರ್ಶನ ಪಡೆದರು. ಇಬ್ಬರೂ ಗಾಯದಿಂದಾಗಿ ಸದ್ಯಕ್ಕೆ ಟೀಂ ಇಂಡಿಯಾದಿಂದ ಹೊರಗಿದ್ದಾರೆ. ಹೀಗಾಗಿ ಕ್ರಿಕೆಟ್ ಕಣಕ್ಕೆ ಮರಳುವ ಮೊದಲು ತಿಮ್ಮಪ್ಪನಿಗೆ ಪೂಜೆ ಸಲ್ಲಿಸಿದ್ದಾರೆ.

ರಿಷಬ್ ಗೆ ಅಪಘಾತದಿಂದ ಗಾಯವಾಗಿದ್ದರೆ, ಅಕ್ಸರ್ ಏಷ್ಯಾ ಕಪ್ ಪಂದ್ಯದ ವೇಳೆ ಗಾಯ ಮಾಡಿಕೊಂಡಿದ್ದರು. ರಿಷಬ್ ಡಿಸೆಂಬರ್ ನಲ್ಲಿ ದೇಶೀಯ ಕ್ರಿಕೆಟ್ ಮೂಲಕ ಮತ್ತೆ ಸಕ್ರಿಯ ಕ್ರಿಕೆಟ್ ಗೆ ಮರಳು ನಿರೀಕ್ಷೆಯಿದೆ. ಇತ್ತ ಅಕ್ಸರ್ ಪಟೇಲ್ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದರೂ ಗಾಯದಿಂದಾಗಿ ದುರದೃಷ್ಟವಶಾತ್ ಕೊನೆಯ ಕ್ಷಣದಲ್ಲಿ ಕೂಟದಿಂದ ಹೊರಗುಳಿಯಬೇಕಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments