Webdunia - Bharat's app for daily news and videos

Install App

ಕ್ರಿಕೆಟ್ ಅಂಕಣಕ್ಕೆ ಬರುವ ಮೊದಲು ತಿಮ್ಮಪ್ಪನ ಆಶೀರ್ವಾದ ಪಡೆದ ರಿಷಬ್ ಪಂತ್

Webdunia
ಶನಿವಾರ, 4 ನವೆಂಬರ್ 2023 (08:20 IST)
Photo Courtesy: Twitter
ಹೈದರಾಬಾದ್: ಅಪಘಾತದಿಂದ ಚೇತರಿಸಿಕೊಂಡಿರುವ ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಇದೀಗ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ರಿಷಬ್ ಗೆ ಇನ್ನೊಬ್ಬ ದೆಹಲಿ ಮೂಲದ ಕ್ರಿಕೆಟಿಗ ಅಕ್ಸರ್ ಪಟೇಲ್ ಸಾಥ್ ನೀಡಿದ್ದಾರೆ. ಇಬ್ಬರೂ ನಿನ್ನೆ ತಿಮ್ಮಪ್ಪನ ದರ್ಶನ ಪಡೆದರು. ಇಬ್ಬರೂ ಗಾಯದಿಂದಾಗಿ ಸದ್ಯಕ್ಕೆ ಟೀಂ ಇಂಡಿಯಾದಿಂದ ಹೊರಗಿದ್ದಾರೆ. ಹೀಗಾಗಿ ಕ್ರಿಕೆಟ್ ಕಣಕ್ಕೆ ಮರಳುವ ಮೊದಲು ತಿಮ್ಮಪ್ಪನಿಗೆ ಪೂಜೆ ಸಲ್ಲಿಸಿದ್ದಾರೆ.

ರಿಷಬ್ ಗೆ ಅಪಘಾತದಿಂದ ಗಾಯವಾಗಿದ್ದರೆ, ಅಕ್ಸರ್ ಏಷ್ಯಾ ಕಪ್ ಪಂದ್ಯದ ವೇಳೆ ಗಾಯ ಮಾಡಿಕೊಂಡಿದ್ದರು. ರಿಷಬ್ ಡಿಸೆಂಬರ್ ನಲ್ಲಿ ದೇಶೀಯ ಕ್ರಿಕೆಟ್ ಮೂಲಕ ಮತ್ತೆ ಸಕ್ರಿಯ ಕ್ರಿಕೆಟ್ ಗೆ ಮರಳು ನಿರೀಕ್ಷೆಯಿದೆ. ಇತ್ತ ಅಕ್ಸರ್ ಪಟೇಲ್ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದರೂ ಗಾಯದಿಂದಾಗಿ ದುರದೃಷ್ಟವಶಾತ್ ಕೊನೆಯ ಕ್ಷಣದಲ್ಲಿ ಕೂಟದಿಂದ ಹೊರಗುಳಿಯಬೇಕಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB vs PBKS Match: ಈ ಸಲ ಕಪ್ ನಮ್ದೆ ಎಂದಾಗಲೆಲ್ಲ ನಾವು ಕಪ್ ಎತ್ತಿಲ್ಲ, ಅನಿಲ್ ಕುಂಬ್ಳೆ

KL Rahul: ಹ್ಯಾಪೀ ಬರ್ತ್ ಡೇ ಕೆಎಲ್ ರಾಹುಲ್ ಎಂದ ಆರ್ ಸಿಬಿ: ವಿಶ್ ಮಾಡಕ್ಕಾಗುತ್ತೆ, ಟೀಂಗೆ ತಗೊಳ್ಳಕ್ಕೆ ಆಗಲ್ವಾ ಎನ್ನೋದಾ..

Viral video: ಎಂಥಾ ಕ್ಯಾರೆಕ್ಟರ್ ಗುರೂ.. ಅಭಿಮಾನಿಗಳ ಜೊತೆ ರೋಹಿತ್ ಶರ್ಮಾ ಫನ್

Rahul Dravid: ರಾಹುಲ್ ದ್ರಾವಿಡ್ ಮೇಲೆ ಸಂಜು ಸ್ಯಾಮ್ಸನ್ ಮುನಿಸು: ವಿಡಿಯೋ ವೈರಲ್

IPL 2025 RCB vs PBKS: ಯಾಕಾದ್ರೂ ಚಿನ್ನಸ್ವಾಮಿಯಲ್ಲಿ ಆರ್ ಸಿಬಿ ಮ್ಯಾಚ್ ಇರುತ್ತೋ

ಮುಂದಿನ ಸುದ್ದಿ
Show comments