Webdunia - Bharat's app for daily news and videos

Install App

ಜಿಂಬಾಬ್ವೆ ವಿರುದ್ಧ ಕೊನೆಗೂ ಅವಕಾಶ ಪಡೆಯಲಿರುವ ರಿಷಬ್, ಚಾಹಲ್

Webdunia
ಶನಿವಾರ, 5 ನವೆಂಬರ್ 2022 (08:30 IST)
ಮೆಲ್ಬೋರ್ನ್: ಟಿ20 ವಿಶ್ವಕಪ್ ನಲ್ಲಿ ಇದುವರೆಗೆ ಆಡಿದ ನಾಲ್ಕು ಪಂದ್ಯಗಳಲ್ಲಿ ಅವಕಾಶ ಸಿಗದೇ ಬೆಂಚ್ ಕಾಯಿಸಿದ್ದ ರಿಷಬ್ ಪಂತ್ ಮತ್ತು ಯಜುವೇಂದ್ರ ಚಾಹಲ್ ಕೊನೆಗೂ ಫೀಲ್ಡಿಗಿಳಿಯಲಿದ್ದಾರಂತೆ.

ದಿನೇಶ್ ಕಾರ್ತಿಕ್ ಸ್ಥಾನಕ್ಕೆ ರಿಷಬ್ ಪಂತ್ ಮತ್ತು ರವಿಚಂದ್ರನ್ ಅಶ್ವಿನ್ ಸ್ಥಾನಕ್ಕೆ ಯಜುವೇಂದ್ರ ಚಾಹಲ್ ಗೆ ಅವಕಾಶ ನೀಡುವ ಸಾಧ‍್ಯತೆ ದಟ್ಟವಾಗಿದೆ.

ಹೇಗಿದ್ದರೂ  ಭಾರತ ಬಿ ಗುಂಪಿನಲ್ಲಿ ಅಗ್ರ ಸ್ಥಾನ ಪಡೆದಿದ್ದು, ಸೆಮಿಫೈನಲ್ ಸ್ಥಾನ ಖಚಿತಪಡಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಸಾಧಾರಣ ಗೆಲುವು ಸಿಕ್ಕರೂ ಸಾಕು. ಹೀಗಾಗಿ ಅವಕಾಶ ಸಿಗದ ಪ್ರತಿಭಾವಂತರಿಗೆ ಅವಕಾಶ ನೀಡಿ, ಪ್ರಮುಖರಿಗೆ ವಿಶ್ರಾಂತಿ ನೀಡುವ ಸಾಧ‍್ಯತೆಯಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

ಮುಂದಿನ ಸುದ್ದಿ
Show comments