ಡೆಂಟಿಸ್ಟ್ ಬಳಿ ಹೋಗಿದ್ದೇ ರಿಷಬ್ ಪಂತ್ ಗೆ ಮುಳುವಾಯ್ತಾ?!

Webdunia
ಶುಕ್ರವಾರ, 16 ಜುಲೈ 2021 (12:44 IST)
ಲಂಡನ್: ಕೊರೋನಾ ಸೋಂಕಿಗೊಳಗಾಗಿರುವ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಸೋಂಕು ತಗುಲಲು ನಿಜವಾದ ಕಾರಣವೇನೆಂಬುದರ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ.


ಕೆಲವರು ಟೀಂ ಇಂಡಿಯಾ ವಿಕೆಟ್ ಕೀಪರ್ ಸುರಕ್ಷತೆ ನಿಯಮ ಮರೆತು ಯೂರೋ ಕಪ್ ಫುಟ್ಬಾಲ್ ಪಂದ್ಯ ವೀಕ್ಷಿಸಲು ಹೋಗಿದ್ದೇ ತಪ್ಪಾಯಿತು ಎಂದು ದೂರಿದರೆ ಇನ್ನೊಂದು ವಿಚಾರ ಈಗ ಹರಿದಾಡುತ್ತಿದೆ.

ಜುಲೈ 5 ಮತ್ತು 6 ರಂದು ರಿಷಬ್ ದಂತ ವೈದ್ಯರ ಬಳಿ ಚಿಕಿತ್ಸೆಗೆ ಹೋಗಿದ್ದರು. ಬಹುಶಃ ಇದೇ ವೇಳೆ ಅವರಿಗೆ ಸೋಂಕು ತಗುಲಿರಬಹುದು ಎಂದು ಈಗ ವಿಶ್ಲೇಷಿಸಲಾಗುತ್ತಿದೆ. ಜುಲೈ 7 ರಂದು ರಿಷಬ್ ಲಸಿಕೆ ಪಡೆದುಕೊಂಡಿದ್ದರು. ಸದ್ಯಕ್ಕೆ ಅವರೀಗ ಪ್ರತ್ಯೇಕ ವಾಸ ಅನುಭವಿಸುತ್ತಿದ್ದು, ಆರ್ ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ವರದಿ ಬಂದ ಬಳಿಕವಷ್ಟೇ ತಂಡ ಕೂಡಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ರಾಮಮಂದಿರಕ್ಕೆ ಭೇಟಿ ನೀಡಿದ ಜಹೀರ್ ಖಾನ್: ಮತಾಂತರ ಆಗ್ಬಿಡಿ ಎಂದು ಕಿಡಿ ಕಾರಿದ ಸಂಪ್ರದಾಯವಾದಿಗಳು Video

ನಾನು ಏನು ಮಾತನಾಡಬೇಕು ನೀವೇ ಹೇಳಿ ಎಂದ ರಾಹುಲ್ ಗಾಂಧಿ: ನಾನು ಸಲಹೆಗಾರನಲ್ಲ ಎಂದ ಸ್ಪೀಕರ್ Video

ಐಸಿಸಿ ನಿಲುವಿಗೆ ಬಿಸಿಸಿಐನ ಸಂಪೂರ್ಣ ಒಪ್ಪಿಗೆಯಿದೆ

ಭಾರತದ ವಿರುದ್ಧ ಪಂದ್ಯ ಬಹಿಷ್ಕರಿಸಲು ಮುಂದಾದ ಪಾಕ್‌ಗೆ ಐಸಿಸಿ ಖಡಕ್‌ ವಾರ್ನಿಂಗ್‌

ಮುಂದಿನ ಸುದ್ದಿ
Show comments