Webdunia - Bharat's app for daily news and videos

Install App

ಡೆಂಟಿಸ್ಟ್ ಬಳಿ ಹೋಗಿದ್ದೇ ರಿಷಬ್ ಪಂತ್ ಗೆ ಮುಳುವಾಯ್ತಾ?!

Webdunia
ಶುಕ್ರವಾರ, 16 ಜುಲೈ 2021 (12:44 IST)
ಲಂಡನ್: ಕೊರೋನಾ ಸೋಂಕಿಗೊಳಗಾಗಿರುವ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಸೋಂಕು ತಗುಲಲು ನಿಜವಾದ ಕಾರಣವೇನೆಂಬುದರ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ.


ಕೆಲವರು ಟೀಂ ಇಂಡಿಯಾ ವಿಕೆಟ್ ಕೀಪರ್ ಸುರಕ್ಷತೆ ನಿಯಮ ಮರೆತು ಯೂರೋ ಕಪ್ ಫುಟ್ಬಾಲ್ ಪಂದ್ಯ ವೀಕ್ಷಿಸಲು ಹೋಗಿದ್ದೇ ತಪ್ಪಾಯಿತು ಎಂದು ದೂರಿದರೆ ಇನ್ನೊಂದು ವಿಚಾರ ಈಗ ಹರಿದಾಡುತ್ತಿದೆ.

ಜುಲೈ 5 ಮತ್ತು 6 ರಂದು ರಿಷಬ್ ದಂತ ವೈದ್ಯರ ಬಳಿ ಚಿಕಿತ್ಸೆಗೆ ಹೋಗಿದ್ದರು. ಬಹುಶಃ ಇದೇ ವೇಳೆ ಅವರಿಗೆ ಸೋಂಕು ತಗುಲಿರಬಹುದು ಎಂದು ಈಗ ವಿಶ್ಲೇಷಿಸಲಾಗುತ್ತಿದೆ. ಜುಲೈ 7 ರಂದು ರಿಷಬ್ ಲಸಿಕೆ ಪಡೆದುಕೊಂಡಿದ್ದರು. ಸದ್ಯಕ್ಕೆ ಅವರೀಗ ಪ್ರತ್ಯೇಕ ವಾಸ ಅನುಭವಿಸುತ್ತಿದ್ದು, ಆರ್ ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ವರದಿ ಬಂದ ಬಳಿಕವಷ್ಟೇ ತಂಡ ಕೂಡಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments