Webdunia - Bharat's app for daily news and videos

Install App

ಮಳೆ ಬಳಿಕ ಟೀಂ ಇಂಡಿಯಾಗೆ ವಿಲನ್ ಆದ ರಿಷಬ್ ಪಂತ್

Webdunia
ಗುರುವಾರ, 7 ಜನವರಿ 2021 (10:47 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯ ಮಳೆಯ ಬಳಿಕ ಪುನರಾರಂಭವಾಗಿದೆ.


ಬೆಳ್ಳಂ ಬೆಳಿಗ್ಗೆಯೇ ಮಳೆಯಿಂದಾಗಿ ಆಸ್ಟ್ರೇಲಿಯಾ 1 ವಿಕೆಟ್ ಕಳೆದುಕೊಂಡು 21 ರನ್ ಗಳಿಸಿದ್ದಾಗ ಆಟ ಸ್ಥಗಿತಗೊಂಡಿತ್ತು. ಇದಾದ ಬಳಿಕ ಊಟದ ವಿರಾಮವೆಲ್ಲಾ ಮುಗಿದು ಮತ್ತೆ ಪಂದ್ಯ ಆರಂಭವಾಗಿದೆ. ಆಸ್ಟ್ರೇಲಿಯಾ ಬ್ಯಾಟ್ಸ್ ಮನ್ ಗಳು ನಿಧಾನವಾಗಿ ಇನಿಂಗ್ಸ್ ಕಟ್ಟುತ್ತಾ ಟೀಂ ಇಂಡಿಯಾ ಬೌಲರ್ ಗಳಿಗೆ ತಲೆನೋವಾಗುವ ಲಕ್ಷಣ ತೋರಿದ್ದರು. ಇದಕ್ಕೆ ತಕ್ಕಂತೆ ವಿಕೆಟ್ ಕೀಪರ್ ರಿಷಬ್ ಪಂತ್ ಕ್ರೀಸ್ ನಲ್ಲಿರುವ ಲಬುಶೇನ್ ಮತ್ತು ಪುಕೋವ್ ಸ್ಕಿ ನೀಡಿದ ಕ್ಯಾಚ್ ನ್ನು ಎರಡು ಬಾರಿ ನೆಲಕ್ಕೆ ಹಾಕುವುದರೊಂದಿಗೆ ಭಾರತದ ಪಾಲಿಗೆ ವಿಲನ್ ಆದರು. ಈ ಮೂಲಕ ಆಸ್ಟ್ರೇಲಿಯಾ ಇತ್ತೀಚೆಗಿನ ವರದಿ ಬಂದಾಗ ಆಸೀಸ್ 1 ವಿಕೆಟ್ ನಷ್ಟಕ್ಕೆ 56 ರನ್ ಗಳಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: 89 ವರ್ಷಗಳ ಶಾಪ ಕಳೆಯಲು ಹೊರಟ ಟೀಂ ಇಂಡಿಯಾ

ಸರ್ಫರಾಜ್ ಖಾನ್ ಎರಡೇ ತಿಂಗಳಲ್ಲಿ 17 ಕೆಜಿ ತೂಕ ಇಳಿಸಿದ್ದು ಹೇಗೆ

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮುಂದಿನ ಸುದ್ದಿ
Show comments