ಕೆಎಲ್ ರಾಹುಲ್ ಎದುರು ಸೋತ ಬಳಿಕ ಅದೊಂದನ್ನು ತ್ಯಾಗ ಮಾಡಿದ್ದ ರಿಷಬ್ ಪಂತ್!

Webdunia
ಭಾನುವಾರ, 18 ಸೆಪ್ಟಂಬರ್ 2022 (09:10 IST)
ಮುಂಬೈ: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ಬಗ್ಗೆ ಮಾಜಿ ಫೀಲ್ಡಿಂಗ್ ಕೋಚ್ ಆರ್.ಶ್ರೀಧರ್ ಮಹತ್ವ ಮಾಹಿತಿ ಹಂಚಿಕೊಂಡಿದ್ದಾರೆ.

ರಿಷಬ್ ಪಂತ್ ರನ್ನು ವೃದ್ಧಿಮಾನ್ ಸಹಾಗಾಗಿ ಟೆಸ್ಟ್ ತಂಡದಿಂದ ಹೊರಗಿಡಲಾಗುತ್ತಿತ್ತು. ಬಳಿಕ ಅವರ ವಿಕೆಟ್ ಕೀಪಿಂಗ್ ಶೈಲಿ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿತ್ತು. ಈ ನಡುವೆ ಸೀಮಿತ ಓವರ್ ಗಳಲ್ಲೂ ಕೆಎಲ್ ರಾಹುಲ್ ಗಾಗಿ ಅವರನ್ನು ಆಡುವ ಬಳಗದಿಂದ ಹೊರಗಿಡಲಾಯಿತು.

ಆಗ ಪಂತ್ ಗಂಭೀರವಾಗಿ ತಮ್ಮ ವಿಕೆಟ್ ಕೀಪಿಂಗ್ ಕಡೆಗೆ ಗಮನ ಕೊಟ್ಟರು. ಎಷ್ಟೆಂದರೆ ಬ್ಯಾಟಿಂಗ್ ಸೆಷನ್ ವೇಳೆ ಬ್ಯಾಟಿಂಗ್ ಅಭ್ಯಾಸ ಮಾಡುವುದನ್ನು ಬಿಟ್ಟು ಕೀಪಿಂಗ್ ಅಭ್ಯಾಸ ಮಾಡುತ್ತಿದ್ದರು. ಲಾಕ್ ಡೌನ್ ವೇಳೆ ಮನೆಯಲ್ಲಿಯೂ ಕೀಪಿಂಗ್ ಅಭ್ಯಾಸ ಮಾಡಿದ್ದರು. ಆ ಮೂಲಕ ತಮ್ಮ ವಿಕೆಟ್ ಕೀಪಿಂಗ್ ಸುಧಾರಣೆಗೆ ಗಮನ ಕೇಂದ್ರೀಕರಿಸಿದ್ದರು ಎಂದು ಆರ್. ಶ್ರೀಧರ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

IPL 2026: ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿಗೆ ಮಾಜಿ ಮಾಲೀಕ ವಿಜಯ್‌ ಮಲ್ಯರಿಂದ ವಿಶ್‌

ಮುಂದಿನ ಸುದ್ದಿ
Show comments