Webdunia - Bharat's app for daily news and videos

Install App

ಕೆಎಲ್ ರಾಹುಲ್ ಎದುರು ಸೋತ ಬಳಿಕ ಅದೊಂದನ್ನು ತ್ಯಾಗ ಮಾಡಿದ್ದ ರಿಷಬ್ ಪಂತ್!

Webdunia
ಭಾನುವಾರ, 18 ಸೆಪ್ಟಂಬರ್ 2022 (09:10 IST)
ಮುಂಬೈ: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ಬಗ್ಗೆ ಮಾಜಿ ಫೀಲ್ಡಿಂಗ್ ಕೋಚ್ ಆರ್.ಶ್ರೀಧರ್ ಮಹತ್ವ ಮಾಹಿತಿ ಹಂಚಿಕೊಂಡಿದ್ದಾರೆ.

ರಿಷಬ್ ಪಂತ್ ರನ್ನು ವೃದ್ಧಿಮಾನ್ ಸಹಾಗಾಗಿ ಟೆಸ್ಟ್ ತಂಡದಿಂದ ಹೊರಗಿಡಲಾಗುತ್ತಿತ್ತು. ಬಳಿಕ ಅವರ ವಿಕೆಟ್ ಕೀಪಿಂಗ್ ಶೈಲಿ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿತ್ತು. ಈ ನಡುವೆ ಸೀಮಿತ ಓವರ್ ಗಳಲ್ಲೂ ಕೆಎಲ್ ರಾಹುಲ್ ಗಾಗಿ ಅವರನ್ನು ಆಡುವ ಬಳಗದಿಂದ ಹೊರಗಿಡಲಾಯಿತು.

ಆಗ ಪಂತ್ ಗಂಭೀರವಾಗಿ ತಮ್ಮ ವಿಕೆಟ್ ಕೀಪಿಂಗ್ ಕಡೆಗೆ ಗಮನ ಕೊಟ್ಟರು. ಎಷ್ಟೆಂದರೆ ಬ್ಯಾಟಿಂಗ್ ಸೆಷನ್ ವೇಳೆ ಬ್ಯಾಟಿಂಗ್ ಅಭ್ಯಾಸ ಮಾಡುವುದನ್ನು ಬಿಟ್ಟು ಕೀಪಿಂಗ್ ಅಭ್ಯಾಸ ಮಾಡುತ್ತಿದ್ದರು. ಲಾಕ್ ಡೌನ್ ವೇಳೆ ಮನೆಯಲ್ಲಿಯೂ ಕೀಪಿಂಗ್ ಅಭ್ಯಾಸ ಮಾಡಿದ್ದರು. ಆ ಮೂಲಕ ತಮ್ಮ ವಿಕೆಟ್ ಕೀಪಿಂಗ್ ಸುಧಾರಣೆಗೆ ಗಮನ ಕೇಂದ್ರೀಕರಿಸಿದ್ದರು ಎಂದು ಆರ್. ಶ್ರೀಧರ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments