Webdunia - Bharat's app for daily news and videos

Install App

ಕೆಎಲ್ ರಾಹುಲ್ ಎದುರು ಸೋತ ಬಳಿಕ ಅದೊಂದನ್ನು ತ್ಯಾಗ ಮಾಡಿದ್ದ ರಿಷಬ್ ಪಂತ್!

Webdunia
ಭಾನುವಾರ, 18 ಸೆಪ್ಟಂಬರ್ 2022 (09:10 IST)
ಮುಂಬೈ: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ಬಗ್ಗೆ ಮಾಜಿ ಫೀಲ್ಡಿಂಗ್ ಕೋಚ್ ಆರ್.ಶ್ರೀಧರ್ ಮಹತ್ವ ಮಾಹಿತಿ ಹಂಚಿಕೊಂಡಿದ್ದಾರೆ.

ರಿಷಬ್ ಪಂತ್ ರನ್ನು ವೃದ್ಧಿಮಾನ್ ಸಹಾಗಾಗಿ ಟೆಸ್ಟ್ ತಂಡದಿಂದ ಹೊರಗಿಡಲಾಗುತ್ತಿತ್ತು. ಬಳಿಕ ಅವರ ವಿಕೆಟ್ ಕೀಪಿಂಗ್ ಶೈಲಿ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿತ್ತು. ಈ ನಡುವೆ ಸೀಮಿತ ಓವರ್ ಗಳಲ್ಲೂ ಕೆಎಲ್ ರಾಹುಲ್ ಗಾಗಿ ಅವರನ್ನು ಆಡುವ ಬಳಗದಿಂದ ಹೊರಗಿಡಲಾಯಿತು.

ಆಗ ಪಂತ್ ಗಂಭೀರವಾಗಿ ತಮ್ಮ ವಿಕೆಟ್ ಕೀಪಿಂಗ್ ಕಡೆಗೆ ಗಮನ ಕೊಟ್ಟರು. ಎಷ್ಟೆಂದರೆ ಬ್ಯಾಟಿಂಗ್ ಸೆಷನ್ ವೇಳೆ ಬ್ಯಾಟಿಂಗ್ ಅಭ್ಯಾಸ ಮಾಡುವುದನ್ನು ಬಿಟ್ಟು ಕೀಪಿಂಗ್ ಅಭ್ಯಾಸ ಮಾಡುತ್ತಿದ್ದರು. ಲಾಕ್ ಡೌನ್ ವೇಳೆ ಮನೆಯಲ್ಲಿಯೂ ಕೀಪಿಂಗ್ ಅಭ್ಯಾಸ ಮಾಡಿದ್ದರು. ಆ ಮೂಲಕ ತಮ್ಮ ವಿಕೆಟ್ ಕೀಪಿಂಗ್ ಸುಧಾರಣೆಗೆ ಗಮನ ಕೇಂದ್ರೀಕರಿಸಿದ್ದರು ಎಂದು ಆರ್. ಶ್ರೀಧರ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments