Webdunia - Bharat's app for daily news and videos

Install App

ಕಟಕ್ ನಲ್ಲಿ ಸೋಲಿಗೆ ಕಾರಣ ನೀಡಿದ ರಿಷಬ್ ಪಂತ್

Webdunia
ಸೋಮವಾರ, 13 ಜೂನ್ 2022 (08:20 IST)
ಕಟಕ್: ದ.ಆಫ್ರಿಕಾ ವಿರುದ್ಧ ದ್ವಿತೀಯ ಟಿ20 ಪಂದ್ಯವನ್ನು 4 ವಿಕೆಟ್ ಗಳಿಂದ ಸೋತ ಬಳಿಕ ನಾಯಕ ರಿಷಬ್ ಪಂತ್ ಸೋಲಿಗೆ ಎರಡು ಪ್ರಮುಖ ಕಾರಣಗಳನ್ನು ನೀಡಿದ್ದಾರೆ.

ಭಾರತ ನೀಡಿದ್ದ 149 ರನ್ ಗಳ ಸುಲಭ ಗುರಿ ಬೆನ್ನತ್ತಿದ ಆಫ್ರಿಕಾ 18.2 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 149 ರನ್ ಗಳ ಗುರಿ ತಲುಪಿತು. ಆಫ್ರಿಕಾ ಪರ ಕ್ಲಾಸೆನ್ 81 ರನ್ ಗಳ ಇನಿಂಗ್ಸ್ ಆಡಿದರು. ತೆಂಬಾ ಬವುಮಾ 35 ರನ್ ಗಳ ಕೊಡುಗೆ ನೀಡಿದರು.

ಈ ಸೋಲಿನ ಬಳಿಕ ಮಾತನಾಡಿದ ರಿಷಬ್ ಪಂತ್ ‘ನಾವು 10-15 ರನ್ ಕೊರತೆ ಅನುಭವಿಸಿದೆವು. ಅಲ್ಲದೆ ಭುವನೇಶ್ವರ್ ಕುಮಾರ್ ಸೇರಿದಂತೆ ಬೌಲರ್ ಗಳು ಆರಂಭದ 7-8 ಓವರ್ ಉತ್ತಮ ದಾಳಿ ಸಂಘಟಿಸಿದ್ದರು. ಅದಾದ ಬಳಿಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಸೋಲಬೇಕಾಯಿತು’ ಎಂದಿದ್ದಾರೆ. ಈ ಸೋಲಿನೊಂದಿಗೆ ಭಾರತ ಐದು ಪಂದ್ಯಗಳ ಸರಣಿಯಲ್ಲಿ 0-2 ರಿಂದ ಹಿನ್ನಡೆ ಅನುಭವಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

ಮುಂದಿನ ಸುದ್ದಿ
Show comments