ಇದ್ದಕ್ಕಿದ್ದಂತೆ ಟೀಂ ಇಂಡಿಯಾದಿಂದ ರಿಷಬ್ ಪಂತ್ ಗೆ ಗೇಟ್ ಪಾಸ್! ಕಾರಣವೇನು ಗೊತ್ತಾ?

Webdunia
ಶನಿವಾರ, 23 ನವೆಂಬರ್ 2019 (09:58 IST)
ಮುಂಬೈ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಹಗಲು ರಾತ್ರಿ ಟೆಸ್ಟ್ ಪಂದ್ಯ ನಡೆಯುತ್ತಿರುವ ಮಧ್ಯೆಯೇ ವಿಕೆಟ್ ಕೀಪರ್ ರಿಷಬ್ ಪಂತ್ ರನ್ನು ತಂಡದಿಂದ ಮುಕ್ತಗೊಳಿಸಲಾಗಿದೆ.


ತಂಡಕ್ಕೆ ಆಯ್ಕೆಯಾಗಿದ್ದರೂ ಕಳಪೆ ಫಾರ್ಮ್ ನಿಂದಾಗಿ ರಿಷಬ್ ಆಡುವ ಅವಕಾಶ ಪಡೆದಿರಲಿಲ್ಲ. ಆದರೆ ಇದೀಗ ಅವರನ್ನು ತಂಡದಿಂದ ಹೊರ ಕಳುಹಿಸಲಾಗಿದೆ. ಆದರೆ ಇದಕ್ಕೆ ಕಾರಣ ಬೇರೆ ಏನೂ ಅಲ್ಲ.

ಇದೀಗ ಸೈಯದ್ ಮುಷ್ತಾಕ್ ಅಲಿ ದೇಶೀಯ ಟಿ20 ಟೂರ್ನಿ ಸೂಪರ್ ಲೀಗ್ ಹಂತದ ಪಂದ್ಯಗಳು ನಡೆಯುತ್ತಿದ್ದ ಡೆಲ್ಲಿ ಪರ ಆಡಲು ರಿಷಬ್ ರನ್ನು ತಂಡದಿಂದ ರಿಲೀಸ್ ಮಾಡಲಾಗಿದೆ. ಇದಾದ ಬಳಿಕ ವಿಂಡೀಸ್ ವಿರುದ್ಧದ ಸೀಮಿತ ಓವರ್ ಗಳ ಪಂದ್ಯ ನಡೆಯಬೇಕಿರುವುದರಿಂದ ಅದಕ್ಕೆ ತಯಾರಾಗಲು ರಿಷಬ್ ಗೆ ಉತ್ತಮ ವೇದಿಕೆ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇದೊಂದು ಕಾರಣಕ್ಕೆ ವಿಶ್ವಕಪ್ ಪೂರ್ತಿ ನನ್ನ ಜೊತೆಗೇ ಇರು ಎಂದು ಪತ್ನಿಗೆ ಹೇಳಿದ್ದರಂತೆ ಸಂಜು ಸ್ಯಾಮ್ಸನ್

ಚೋಟು ವಿಶ್ವಕಪ್ ಗೆದ್ದುಕೊಡ್ತೀಯಾ ಎಂದು ಇಶಾನ್ ಗೆ ಕೇಳಿದ್ದರಂತೆ ಸೂರ್ಯಕುಮಾರ್

ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಮುಂದಿನ ಟಾರ್ಗೆಟ್ ಫಿಕ್ಸ್ ಮಾಡಿದ ಗೌತಮ್ ಗಂಭೀರ್

Video: ಮೈದಾನವೋ, ಬೆಡ್ ರೂಮಾ.. ಟೀಕೆಗೆ ಗುರಿಯಾದ ಹಾರ್ದಿಕ್ ಪಾಂಡ್ಯ, ಗೆಳತಿಯ ವರ್ತನೆ

ಟಿ20 ವಿಶ್ವಕಪ್ ಗೆಲುವಿನ ಬಳಿಕ ರೋಹಿತ್ ಶರ್ಮಾರನ್ನು ಕಾಪಿ ಮಾಡಿದ ಸೂರ್ಯಕುಮಾರ್ ಯಾದವ್ Video

ಮುಂದಿನ ಸುದ್ದಿ
Show comments