Webdunia - Bharat's app for daily news and videos

Install App

ಜೀವನಪರ್ಯಂತ ನಾನಿದನ್ನು ಮರೆಯಲ್ಲ: ರಿಷಬ್ ಪಂತ್

Webdunia
ಸೋಮವಾರ, 18 ಜುಲೈ 2022 (08:25 IST)
ಮ್ಯಾಂಚೆಸ್ಟರ್: ಇಂಗ್ಲೆಂಡ್ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿ ಪಂದ್ಯ ಗೆಲ್ಲಿಸಿದ್ದಲ್ಲದೆ ಸರಣಿ ವಶಪಡಿಸಿಕೊಳ್ಳಲು ಪ್ರಮುಖ ಪಾತ್ರವಹಿಸಿದ ಟೀಂ ಇಂಡಿಯಾ ಬ್ಯಾಟಿಗ ರಿಷಬ್ ಪಂತ್ ಈ ಇನಿಂಗ್ಸ್ ಜೀವನ ಪರ್ಯಂತ ಮರೆಯಲ್ಲ ಎಂದಿದ್ದಾರೆ.

ಶತಕ ಗಳಿಸುವುದು ಮುಖ್ಯವಲ್ಲ. ಆ ಶತಕ ತಂಡಕ್ಕೆ ಎಷ್ಟು ಸಹಾಯಕವಾಗಿದೆ ಎಂಬುದು ಮುಖ್ಯ. ನಿನ್ನೆಯ ಪಂದ್ಯದಲ್ಲಿ ರಿಷಬ್ ಸಿಡಿಸಿದ ಶತಕ ವೈಯಕ್ತಿಕವಾಗಿಯೂ, ತಂಡದ ದೃಷ್ಟಿಯಿಂದಲೂ ಉಪಯುಕ್ತ ಇನಿಂಗ್ಸ್ ಆಗಿತ್ತು.

ಹೀಗಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಿಷಬ್ ‘ಈ ಇನಿಂಗ್ಸ್ ನ್ನು ಜೀವನಪರ್ಯಂತ ಮರೆಯಲ್ಲ. ನಾನು ಪ್ರತೀ ಬಾಲ್ ನ ಬಗ್ಗೆ ಗಮನಕೇಂದ್ರೀಕರಿಸಿದ್ದೆ. ತಂಡ ಸಂಕಷ್ಟದಲ್ಲಿದ್ದಾಗ ನೀವು ಹಾಗೇ ಯೋಚಿಸಬೇಕಾಗುತ್ತದೆ. ಇಂಗ್ಲೆಂಡ್ ನಲ್ಲಿ ಆಡುವುದನ್ನು ಯಾವತ್ತೂ ಎಂಜಾಯ್ ಮಾಡುತ್ತೇವೆ. ಹೆಚ್ಚು ಆಡಿದಷ್ಟು ಹೆಚ್ಚು ಅನುಭವವಾಗುತ್ತದೆ’ ಎಂದು ರಿಷಬ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮುಂದಿನ ಸುದ್ದಿ
Show comments