Webdunia - Bharat's app for daily news and videos

Install App

ಧೋನಿಯನ್ನು ತಂಡದಿಂದ ಕೈಬಿಟ್ಟ ಉದ್ದೇಶವೇ ಮರೆತ ಟೀಂ ಇಂಡಿಯಾ?!

Webdunia
ಬುಧವಾರ, 7 ನವೆಂಬರ್ 2018 (08:56 IST)
ಮುಂಬೈ: ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯಗಳಿಂದ ಧೋನಿಯನ್ನು ಕೈ ಬಿಡುವಾಗ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಅವಕಾಶ ನೀಡಲು ಈ ಕ್ರಮ ಕೈಗೊಂಡಿದ್ದಾಗಿ ಆಯ್ಕೆ ಸಮಿತಿ ಸಮರ್ಥನೆ ನೀಡಿತ್ತು.


ಆದರೆ ಧೋನಿಯನ್ನು ಕೈ ಬಿಡಲು ನೀಡಿದ್ದ ಈ ಕಾರಣವನ್ನೇ ಟೀಂ ಇಂಡಿಯಾ ಈಗ ಮರೆತಂತಿದೆ. ಯಾಕೆಂದರೆ ವಿಂಡೀಸ್ ವಿರುದ್ಧ ಟಿ20 ಪಂದ್ಯದಲ್ಲಿ ರಿಷಬ್ ಪಂತ್ ಗೆ ವಿಕೆಟ್ ಕೀಪಿಂಗ್ ಅವಕಾಶ ಸಿಕ್ಕಿಲ್ಲ. ಬದಲಾಗಿ ದಿನೇಶ್ ಕಾರ್ತಿಕ್ ಗೆ ಅವಕಾಶ ನೀಡಲಾಗಿತ್ತು.

ಹಾಗಿದ್ದರೆ ಆಡದೇ ರಿಷಬ್ ಗೆ ವಿಕೆಟ್ ಕೀಪಿಂಗ್ ಅನುಭವ ಸಿಗುವುದು ಹೇಗೆ? ಇದೇ ಪ್ರಶ್ನೆಯನ್ನು ಮಾಜಿ ನಾಯಕ ಸೌರವ್ ಗಂಗೂಲಿ ಕೂಡಾ ಕೇಳಿದ್ದಾರೆ. ವಿಂಡೀಸ್ ವಿರುದ್ಧ ರಿಷಬ್ ಪಂತ್ ಗೆ ವಿಕೆಟ್ ಕೀಪಿಂಗ್ ಅವಕಾಶ ನೀಡಿ, ದಿನೇಶ್ ಕಾರ್ತಿಕ್ ರನ್ನು ಕೇವಲ ಬ್ಯಾಟ್ಸ್ ಮನ್ ಆಗಿ ಬಳಸಬೇಕಿತ್ತು. ರಿಷಬ್ ಭಾರತದ ಭವಿಷ್ಯದ ಸ್ಟಾರ್ ಆಟಗಾರ. ಅವರು ಟೆಸ್ಟ್ ನಲ್ಲೂ ವಿಕೆಟ್ ಕೀಪಿಂಗ್ ಮಾಡುತ್ತಾರೆ .ಹೀಗಾಗಿ ಭವಿಷ್ಯದ ದೃಷ್ಟಿಯಿಂದ ಅವರಿಗೆ ಉತ್ತಮ ಅನುಭವ ಸಿಗುತ್ತಿತ್ತು ಎಂದು ಗಂಗೂಲಿ ಕಾರ್ಯಕ್ರಮವೊಂದರಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿಯ ಸೋಲಿಗೆ ಮುಲ್ಲನಪುರದಲ್ಲಿ ಸೇಡು ತೀರಿಸಲು ಸಜ್ಜಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

ಮೊದಲ ಎಸೆತದಲ್ಲೇ ಸಿಕ್ಸರ್‌ ಸಿಡಿಸಿದ 14ರ ಪೋರ: ಐಪಿಎಲ್‌ನಲ್ಲಿ ಸೂರ್ಯವಂಶಿ ವೈಭವ ಶುರು

IPL 2025 DC vs GT: ನಿಂದು ಎಷ್ಟಿದೆಯೋ ನೋಡ್ಕೋ ಯುವ ಕ್ರಿಕೆಟಿಗನಿಗೆ ಮೈದಾನದಲ್ಲೇ ಝಾಡಿಸಿದ ಇಶಾಂತ್ ಶರ್ಮಾ video

ಬಟ್ಲರ್‌ ಅಬ್ಬರಕ್ಕೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್‌, ಅಗ್ರಸ್ಥಾನದಿಂದ ಕೆಳಗಿಳಿಸಿದ ಗುಜರಾತ್ ಟೈಟಾನ್ಸ್‌

GT vs DC Match:ಅಹಮಾದಾಬಾದ್‌ ಬಿಸಿಲ ತಾಪಕ್ಕೆ ಗ್ರೌಂಡ್‌ನಲ್ಲೇ ಸುಸ್ತಾದ ಇಶಾಂತ್ ಶರ್ಮಾ, ಅವಸ್ಥೆ ನೋಡಿ ಗಾಳಿ ಬೀಸಿದ ಸಹ ಆಟಗಾರರು

ಮುಂದಿನ ಸುದ್ದಿ
Show comments