Webdunia - Bharat's app for daily news and videos

Install App

ಧೋನಿಯನ್ನು ತಂಡದಿಂದ ಕೈಬಿಟ್ಟ ಉದ್ದೇಶವೇ ಮರೆತ ಟೀಂ ಇಂಡಿಯಾ?!

Webdunia
ಬುಧವಾರ, 7 ನವೆಂಬರ್ 2018 (08:56 IST)
ಮುಂಬೈ: ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯಗಳಿಂದ ಧೋನಿಯನ್ನು ಕೈ ಬಿಡುವಾಗ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಅವಕಾಶ ನೀಡಲು ಈ ಕ್ರಮ ಕೈಗೊಂಡಿದ್ದಾಗಿ ಆಯ್ಕೆ ಸಮಿತಿ ಸಮರ್ಥನೆ ನೀಡಿತ್ತು.


ಆದರೆ ಧೋನಿಯನ್ನು ಕೈ ಬಿಡಲು ನೀಡಿದ್ದ ಈ ಕಾರಣವನ್ನೇ ಟೀಂ ಇಂಡಿಯಾ ಈಗ ಮರೆತಂತಿದೆ. ಯಾಕೆಂದರೆ ವಿಂಡೀಸ್ ವಿರುದ್ಧ ಟಿ20 ಪಂದ್ಯದಲ್ಲಿ ರಿಷಬ್ ಪಂತ್ ಗೆ ವಿಕೆಟ್ ಕೀಪಿಂಗ್ ಅವಕಾಶ ಸಿಕ್ಕಿಲ್ಲ. ಬದಲಾಗಿ ದಿನೇಶ್ ಕಾರ್ತಿಕ್ ಗೆ ಅವಕಾಶ ನೀಡಲಾಗಿತ್ತು.

ಹಾಗಿದ್ದರೆ ಆಡದೇ ರಿಷಬ್ ಗೆ ವಿಕೆಟ್ ಕೀಪಿಂಗ್ ಅನುಭವ ಸಿಗುವುದು ಹೇಗೆ? ಇದೇ ಪ್ರಶ್ನೆಯನ್ನು ಮಾಜಿ ನಾಯಕ ಸೌರವ್ ಗಂಗೂಲಿ ಕೂಡಾ ಕೇಳಿದ್ದಾರೆ. ವಿಂಡೀಸ್ ವಿರುದ್ಧ ರಿಷಬ್ ಪಂತ್ ಗೆ ವಿಕೆಟ್ ಕೀಪಿಂಗ್ ಅವಕಾಶ ನೀಡಿ, ದಿನೇಶ್ ಕಾರ್ತಿಕ್ ರನ್ನು ಕೇವಲ ಬ್ಯಾಟ್ಸ್ ಮನ್ ಆಗಿ ಬಳಸಬೇಕಿತ್ತು. ರಿಷಬ್ ಭಾರತದ ಭವಿಷ್ಯದ ಸ್ಟಾರ್ ಆಟಗಾರ. ಅವರು ಟೆಸ್ಟ್ ನಲ್ಲೂ ವಿಕೆಟ್ ಕೀಪಿಂಗ್ ಮಾಡುತ್ತಾರೆ .ಹೀಗಾಗಿ ಭವಿಷ್ಯದ ದೃಷ್ಟಿಯಿಂದ ಅವರಿಗೆ ಉತ್ತಮ ಅನುಭವ ಸಿಗುತ್ತಿತ್ತು ಎಂದು ಗಂಗೂಲಿ ಕಾರ್ಯಕ್ರಮವೊಂದರಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments