Webdunia - Bharat's app for daily news and videos

Install App

ರಸ್ತೆ ಸುರಕ್ಷತೆಗಾಗಿ ಟಿ20 ಕ್ರಿಕೆಟ್: ಈ ದಿಗ್ಗಜರ ಆಟವನ್ನು ಮತ್ತೆ ನೋಡುವ ಅವಕಾಶ!

Webdunia
ಗುರುವಾರ, 6 ಫೆಬ್ರವರಿ 2020 (09:45 IST)
ಮುಂಬೈ: ಸಚಿನ್ ತೆಂಡುಲ್ಕರ್, ವೀರೇಂದ್ರ ಸೆಹ್ವಾಗ್, ಮುತ್ತಯ್ಯ ಮುರಳೀಧರನ್ ಇವರೆಲ್ಲಾ ಕ್ರಿಕೆಟ್ ಆಡುವುದನ್ನು ಇನ್ನು ಮುಂದೆ ಲೈವ್ ಆಗಿ ನೋಡುವ ಅವಕಾಶವೇ ಸಿಗದು ಎನ್ನುವವರಿಗೊಂದು ಸುವರ್ಣಾವಕಾಶ ಸಿಕ್ಕಿದೆ.


ಈ ದಿಗ್ಗಜ ಕ್ರಿಕೆಟಿಗರು ಇದೀಗ ರಸ್ತೆ ಸುರಕ್ಷತೆಗಾಗಿ ಟಿ20 ವಿಶ್ವ ಕ್ರಿಕೆಟ್ ಸರಣಿಯಲ್ಲಿ ಪಾಲ್ಗೊಳ್ಳುತ್ತಿದ್ದು, ತಮ್ಮ ರಾಷ್ಟ್ರವನ್ನು ಪ್ರತಿನಿಧಿಸಲಿದ್ದಾರೆ. ಒಟ್ಟು ಐದು ರಾಷ್ಟ್ರಗಳು ಈ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದು, ಭಾರತ, ಶ್ರೀಲಂಕಾ, ಆಸ್ಟ್ರೇಲಿಯಾ, ದ.ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡ ಈ ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ.

ಸಚಿನ್ ತೆಂಡುಲ್ಕರ್, ಬ್ರಿಯಾನ್ ಲಾರಾ, ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್, ಶಿವನಾರಾಯಣ್ ಚಂದ್ರಪಾಲ್, ಮುತ್ತಯ್ಯ ಮುರಳೀಧರನ್ , ಬ್ರೆಟ್ ಲೀ, ತಿಲಕರತ್ನೆ ದಿಲ್ಶಾನ್ ಮುಂತಾದ ದಿಗ್ಗಜ ಕ್ರಿಕೆಟಿಗರು ಟೂರ್ನಮೆಂಟ್ ನಲ್ಲಿ ಆಡಲಿದ್ದಾರೆ. ವಯೋಕಾಮ್ 18 ಈ ಟೂರ್ನಿಯ ಅಧಿಕೃತ ಪ್ರಸಾರ ಹಕ್ಕು ಪಡೆದಿದೆ. ಕಲರ್ಸ್ ಸಿನಿಪ್ಲೆಕ್ಸ್ ನಲ್ಲಿ ಪಂದ್ಯಗಳು ನೇರಪ್ರಸಾರವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹ್ಸಿನ್ ನಖ್ವಿ ಹೊಟ್ಟೆ ಕಿಚ್ಚು ಯಾವ ಮಟ್ಟಿಗಿತ್ತು ಎಂದು ಎಸಿಸಿ ಸಭೆಯಲ್ಲೇ ಬಯಲು

ಏಷ್ಯಾ ಕಪ್ ಟ್ರೋಫಿ ನಿಮ್ಮ ಮನೆ ಸೊತ್ತಲ್ಲ: ಎಸಿಸಿ ಸಭೆಯಲ್ಲಿ ಮೊಹ್ಸಿನ್ ನಖ್ವಿಗೆ ಬೆವರಿಳಿಸಿದ ಬಿಸಿಸಿಐ

Video: ಮಹಿಳೆಯರ ವಿಶ್ವಕಪ್ ಆರಂಭಕ್ಕೆ ಮುನ್ನ ಇಂಪಾಗಿ ರಾಷ್ಟ್ರಗೀತೆ ಹಾಡಿದ ಶ್ರೇಯಾ ಘೋಷಾಲ್

ಪಾಕಿಸ್ತಾನಿಗಳಿಗೆ ಖಡಕ್ ಕೌಂಟರ್‌ ಕೊಟ್ಟ ಫೈನಲ್ ಗೆಲುವಿನ ಹೀರೋ ತಿಲಕ್ ವರ್ಮಾ

ಟೂರ್ನಮೆಂಟ್‌ನ ಬೆಸ್ಟ್ ಆಟಗಾರ ಪ್ರಶಸ್ತಿ ಗೆದ್ದರು ಗುರುವನ್ನು ಮರೆಯದ ಅಭಿಷೇಕ್ ಶರ್ಮಾ

ಮುಂದಿನ ಸುದ್ದಿ
Show comments