Webdunia - Bharat's app for daily news and videos

Install App

ಆರ್ ಸಿಬಿಯಲ್ಲಿ ಇಲ್ಲಿನವರಿಗೆ ಅವಕಾಶವೇ ಕೊಡಲ್ಲ ಎಂದ ರಾಬಿನ್ ಉತ್ತಪ್ಪ

Webdunia
ಬುಧವಾರ, 27 ಡಿಸೆಂಬರ್ 2023 (12:59 IST)
Photo Courtesy: Twitter
ಬೆಂಗಳೂರು: ಚಿನ್ನಸ್ವಾಮಿ ಮೈದಾನದಲ್ಲಿ ಕೆಸಿಸಿ ಟೂರ್ನಿಯಲ್ಲಿ ಪಾಲ್ಗೊಂಡಿದ್ದ ಕರ್ನಾಟಕ ಮೂಲದ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅಭಿಮಾನಿಗಳೊಂದಿಗೆ ಮಾತನಾಡಿದ ವಿಡಿಯೋವೊಂದು ಈಗ ಸಖತ್ ವೈರಲ್ ಆಗಿದೆ.

ಕೆಸಿಸಿ ಟೂರ್ನಿ ನೋಡಲು ಬಂದಿದ್ದ ಅಭಿಮಾನಿಗಳು ಬೌಂಡರಿ ಗೆರೆ ಬಳಿ ಫೀಲ್ಡಿಂಗ್ ಮಾಡುತ್ತಿದ್ದ ರಾಬಿನ್ ಉತ್ತಪ್ಪರನ್ನು ಮಾತನಾಡಿಸಿದರು. ‘ಉತ್ತಪ್ಪ ಆರ್ ಸಿಬಿಗೆ ಬಾ’ ಎಂದು ಅಭಿಮಾನಿಗಳು ಕರೆದಿದ್ದಾರೆ.

ಅದನ್ನು ಕೇಳಿಸಿಕೊಂಡು ಗ್ಯಾಲರಿ ಬಳಿ ಬಂದ ರಾಬಿನ್ ಉತ್ತಪ್ಪ ನಗುತ್ತಲೇ  ಆರ್ ಸಿಬಿಯಲ್ಲಿ ಇಲ್ಲಿನವರನ್ನು ಸೇರಿಸಿಕೊಳ್ಳಲ್ಲ ಎಂದು ಉತ್ತರಿಸಿದ್ದಾರೆ. ಅವರ ಪ್ರತಿಕ್ರಿಯೆ ಈಗ ವೈರಲ್ ಆಗಿದೆ.

ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕನ್ನಡಿಗರು ಇರುವುದೇ ಅಪರೂಪ. ಕನ್ನಡಿಗರನ್ನು ಕಡೆಗಣಿಸಲಾಗುತ್ತದೆ ಎಂಬ ಆರೋಪವೂ ಇದೆ. ಇದೀಗ ಉತ್ತಪ್ಪ ನಗುತ್ತಲೇ ಈ ರೀತಿ ಹೇಳಿದರೂ ಇದೇ ವಾಸ್ತವ ಎಂದು ಒಪ್ಪಿಕೊಳ್ಳಲೇಬೇಕು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ದುರ್ಬಲ ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ ಹೊಸ ದಾಖಲೆ

IND vs WI TEST: ಕನ್ನಡಿಗ ರಾಹುಲ್‌ ಅಜೇಯ ಅರ್ಧಶತಕ: ಮೊದಲ ದಿನ ಭಾರತಕ್ಕೆ ಮೇಲುಗೈ

India vs West Indies TEST: ಸಿರಾಜ್, ಬೂಮ್ರಾ ಬೆಂಕಿದಾಳಿಗೆ ವಿಂಡೀಸ್ ಉಡೀಸ್‌

ಆರ್‌ಸಿಬಿ ತಂಡದ ಮಾರಾಟಕ್ಕೆ ಮತ್ತೆ ರೆಕ್ಕೆ ಪುಕ್ಕ: ಕುತೂಹಲ ಕೆರಳಿಸಿದ ಪೂನಾವಾಲ ಪೋಸ್ಟ್‌

ಏಷ್ಯಾ ಕಪ್‌ ಕಿರೀಟ ಗೆದ್ದ ಬೆನ್ನಲ್ಲೇ ವಿಂಡೀಸ್‌ ಮೇಲೆ ಸವಾರಿ ಮಾಡುವತ್ತ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments