Webdunia - Bharat's app for daily news and videos

Install App

ಟೀಂ ಇಂಡಿಯಾ ದೀಪಾವಳಿ ಸೆಲೆಬ್ರೇಷನ್ ಗೆ ಬ್ರೇಕ್ ಹಾಕಿದ ದ್ರಾವಿಡ್, ರೋಹಿತ್

Webdunia
ಮಂಗಳವಾರ, 25 ಅಕ್ಟೋಬರ್ 2022 (09:50 IST)
ಸಿಡ್ನಿ: ಪಾಕಿಸ್ತಾನ ವಿರುದ್ಧ ಟಿ20 ವಿಶ್ವಕಪ್ ಕೂಟದ ಮೊದಲ ಪಂದ್ಯದಲ್ಲಿ ಜಯಗಳಿಸಿದ ಬಳಿಕ ಟೀಂ ಇಂಡಿಯಾ ಈಗ ಹಬ್ಬದ ಮೂಡ್ ನಲ್ಲಿದೆ.

ದೀಪಾವಳಿ ಹಬ್ಬದ ಪ್ರಯುಕ್ತ ಸಿಡ್ನಿಯಲ್ಲಿ ಭಾರತೀಯ ತಂಡಕ್ಕಾಗಿ ವಿಶೇಷವಾಗಿ ಹೋಟೆಲ್ ಸಿಬ್ಬಂದಿ ವಿಶೇಷವಾಗಿ ಸೆಲೆಬ್ರೇಷನ್ ಮಾಡಲು ತಯಾರಿ ನಡೆಸಿದೆ. ಆದರೆ ಭಾರತ ತಂಡದ ಸೆಲೆಬ್ರೇಷನ್ ಮೂಡ್ ಗೆ ಕೋಚ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಬ್ರೇಕ್ ಹಾಕಿದ್ದಾರೆ.

ಒಂದೇ ಪಂದ್ಯದ ಗೆಲುವಿನ ಬಳಿಕ ಹಬ್ಬದ ಸಂಭ್ರಮದಲ್ಲಿ ಮೈ ಮರೆಯುವುದು ಬೇಡ ಎಂದು ಕೋಚ್ ಮತ್ತು ನಾಯಕ ಸಂದೇಶ ನೀಡಿದ್ದಾರೆ. ನಾಳೆ ಭಾರತ ಎರಡನೆಯ ಪಂದ್ಯ ಆಡಬೇಕಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಮುಂದಿನ ಸುದ್ದಿ
Show comments