Webdunia - Bharat's app for daily news and videos

Install App

ಪಂದ್ಯದಲ್ಲಿ ಗೆದ್ದ ಹಣವನ್ನು ಶ್ರೀಲಂಕಾ ಮೈದಾನ ಸಿಬ್ಬಂದಿಗಳಿಗೆ ದಾನ ಮಾಡಿದ ರೋಹಿತ್ ಶರ್ಮಾ

Webdunia
ಬುಧವಾರ, 13 ಸೆಪ್ಟಂಬರ್ 2023 (15:45 IST)
Photo Courtesy: Twitter

ಕೊಲೊಂಬೊ: ಮಳೆಯ ನಡುವೆಯೂ ಮೈದಾನವನ್ನು ರಕ್ಷಿಸಿ ಏಷ್ಯಾ ಕಪ್ ಪಂದ್ಯ ಸುಗಮವಾಗಿ ನಡೆಸಿಕೊಡಲು ಶ್ರಮಿಸಿದ ಮೈದಾನ ಸಿಬ್ಬಂದಿಗಳಿಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತಕ್ಕ ಉಡುಗೊರೆ ನೀಡಿದ್ದಾರೆ.

ಭಾರತ-ಪಾಕಿಸ್ತಾನ ಪಂದ್ಯ ಮುಗಿದ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮೈದಾನ ಸಿಬ್ಬಂದಿಗಳ ಶ್ರಮವನ್ನು ಕೊಂಡಾಡಿದ್ದರು. ಇದು ಇಷ್ಟಕ್ಕೇ ನಿಂತಿಲ್ಲ.

ಪಾಕಿಸ್ತಾನ ವಿರುದ್ಧದ ಪಂದ್ಯದ ಬಳಿಕ ರೋಹಿತ್ ಮೈದಾನ ಸಿಬ್ಬಂದಿಗಳ ಬಳಿ ತೆರಳಿ ಅವರಿಗೆ ಖುದ್ದಾಗಿ ಧನ್ಯವಾದ ಸಲ್ಲಿಸಿದ್ದಲ್ಲದೆ, ಪಂದ್ಯ ಗೆದ್ದಿದ್ದಕ್ಕೆ ತಂಡಕ್ಕೆ ಸಿಕ್ಕ ಚೆಕ್ ನ್ನು ಮೈದಾನ ಸಿಬ್ಬಂದಿಗಳಿಗೆ ಉಡುಗೊರೆಯಾಗಿ ನೀಡಿದ್ದಾರೆ. ರೋಹಿತ್ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments