Webdunia - Bharat's app for daily news and videos

Install App

ಪಂದ್ಯದಲ್ಲಿ ಗೆದ್ದ ಹಣವನ್ನು ಶ್ರೀಲಂಕಾ ಮೈದಾನ ಸಿಬ್ಬಂದಿಗಳಿಗೆ ದಾನ ಮಾಡಿದ ರೋಹಿತ್ ಶರ್ಮಾ

Webdunia
ಬುಧವಾರ, 13 ಸೆಪ್ಟಂಬರ್ 2023 (15:45 IST)
Photo Courtesy: Twitter

ಕೊಲೊಂಬೊ: ಮಳೆಯ ನಡುವೆಯೂ ಮೈದಾನವನ್ನು ರಕ್ಷಿಸಿ ಏಷ್ಯಾ ಕಪ್ ಪಂದ್ಯ ಸುಗಮವಾಗಿ ನಡೆಸಿಕೊಡಲು ಶ್ರಮಿಸಿದ ಮೈದಾನ ಸಿಬ್ಬಂದಿಗಳಿಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತಕ್ಕ ಉಡುಗೊರೆ ನೀಡಿದ್ದಾರೆ.

ಭಾರತ-ಪಾಕಿಸ್ತಾನ ಪಂದ್ಯ ಮುಗಿದ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮೈದಾನ ಸಿಬ್ಬಂದಿಗಳ ಶ್ರಮವನ್ನು ಕೊಂಡಾಡಿದ್ದರು. ಇದು ಇಷ್ಟಕ್ಕೇ ನಿಂತಿಲ್ಲ.

ಪಾಕಿಸ್ತಾನ ವಿರುದ್ಧದ ಪಂದ್ಯದ ಬಳಿಕ ರೋಹಿತ್ ಮೈದಾನ ಸಿಬ್ಬಂದಿಗಳ ಬಳಿ ತೆರಳಿ ಅವರಿಗೆ ಖುದ್ದಾಗಿ ಧನ್ಯವಾದ ಸಲ್ಲಿಸಿದ್ದಲ್ಲದೆ, ಪಂದ್ಯ ಗೆದ್ದಿದ್ದಕ್ಕೆ ತಂಡಕ್ಕೆ ಸಿಕ್ಕ ಚೆಕ್ ನ್ನು ಮೈದಾನ ಸಿಬ್ಬಂದಿಗಳಿಗೆ ಉಡುಗೊರೆಯಾಗಿ ನೀಡಿದ್ದಾರೆ. ರೋಹಿತ್ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments