Webdunia - Bharat's app for daily news and videos

Install App

ದಿನೇಶ್ ಕಾರ್ತಿಕ್ ಮೇಲೆ ಸಿಟ್ಟು, ಕುತ್ತಿಗೆ ಹಿಡಿದು ಸಿಟ್ಟು ತೀರಿಸಿಕೊಂಡ ರೋಹಿತ್!

Webdunia
ಬುಧವಾರ, 21 ಸೆಪ್ಟಂಬರ್ 2022 (09:27 IST)
ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಡಿಆರ್ ಎಸ್ ಮನವಿ ವಿಫಲವಾಗಿದ್ದಕ್ಕೆ ನಾಯಕ ರೋಹಿತ್ ಶರ್ಮಾ ಸಿಟ್ಟಾಗಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ರ ಕುತ್ತಿಗೆ ಹಿಡಿದು ಸಿಟ್ಟು ತೀರಿಸಿಕೊಂಡ ಘಟನೆ ನಡೆದಿದೆ.

ಆದರೆ ಇದೆಲ್ಲಾ ರೋಹಿತ್ ಮಾಡಿದ್ದು ತಮಾಷೆಯಾಗಿ. ಮೊದಲು ಯಜುವೇಂದ್ರ ಚಾಹಲ್ ಬೌಲಿಂಗ್ ನಲ್ಲಿ ಸ್ಟೀವ್ ಸ್ಮಿತ್ ಪ್ಯಾಡ್ ಗೆ ತಗುಲಿದ ಬಾಲ್ ಸ್ಟಂಪ್ ಹಾದು ಹೋಗುತ್ತಿತ್ತು. ಆದರೆ ವಿಕೆಟ್ ಕೀಪರ್ ಆಗಲೀ ಬೌಲರ್ ಆಗಲೀ ಅಪೀಲ್ ಮಾಡಲೇ ಇಲ್ಲ.

ಕೆಲವೇ ಕ್ಷಣದ ಬಳಿಕ ಉಮೇಶ್ ಯಾದವ್ ಬೌಲಿಂಗ್ ನಲ್ಲಿ ಗ್ಲೆನ್ ಮ್ಯಾಕ್ಸ್ ವೆಲ್ ಪ್ಯಾಡ್ ಗೆ ಬಾಲ್ ಬಡಿದಿತ್ತು. ಆದರೆ ದಿನೇಶ್ ಕಾರ್ತಿಕ್ ಗೆ ಇದು ಖಚಿತವಿರಲಿಲ್ಲ. ಹೀಗಾಗಿ ರೋಹಿತ್ ಡಿಆರ್ ಎಸ್ ಗೆ ಮನವಿ ಮಾಡಿದರು. ಬಳಿಕ ದಿನೇಶ್ ಕಾರ್ತಿಕ್ ತಮಾಷೆಯಾಗಿ ಬೈದು ಅವರ ಕುತ್ತಿಗೆ ಹಿಡಿದು ರೋಹಿತ್ ಸಿಟ್ಟು ತೀರಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

IND vs ENG: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೋಚ್ ಆಗಲು ಗೌತಮ್ ಗಂಭೀರ್ ಲಾಯಕ್ಕೇ ಅಲ್ಲ

ಮುಂದಿನ ಸುದ್ದಿ
Show comments