Webdunia - Bharat's app for daily news and videos

Install App

ಈ ಬಾರಿ ವಿಶ್ವಕಪ್ ಗೆಲ್ಲುವ ಭರವಸೆಯಿದೆ: ರೋಹಿತ್ ಶರ್ಮಾ

Webdunia
ಮಂಗಳವಾರ, 8 ಆಗಸ್ಟ್ 2023 (09:38 IST)
ಮುಂಬೈ: ಈ ಬಾರಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆಲ್ಲುವ ಭರವಸೆಯಿದೆ. ಅದಕ್ಕಾಗಿ ಎದಿರು ನೋಡುತ್ತಿದ್ದೇನೆ ಎಂದು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

2011 ರಲ್ಲಿ ಏಕದಿನ ವಿಶ್ವಕಪ್ ಭಾರತದಲ್ಲಿ ನಡೆದಿತ್ತು. ಆ ವಿಶ್ವಕಪ್ ನನ್ನು ಭಾರತ ಧೋನಿ ನೇತೃತ್ವದಲ್ಲಿ ಆಡಿ ಚಾಂಪಿಯನ್ ಪಟ್ಟಕ್ಕೇರಿತ್ತು. ಅದಾದ ಬಳಿಕ ಮತ್ತೆ ಭಾರತದಲ್ಲಿ ವಿಶ್ವಕಪ್ ನಡೆಯುತ್ತಿದೆ.

‘2011 ರ ವಿಶ್ವಕಪ್ ನಲ್ಲಿ ನಾನು ತಂಡದ ಭಾಗವಾಗಿರಲಿಲ್ಲ. ಮನೆಯಲ್ಲಿ ಕೂತು ಪಂದ್ಯ ನೋಡುತ್ತಿದ್ದೆ. ಆದರೆ ಆ ವಿಶ್ವಕಪ್ ನ ಸಾಕಷ್ಟು ಸುಂದರ ನೆನಪುಗಳಿವೆ. ಭಾರತದಲ್ಲಿ ನಡೆಯುವಾಗ ನಮ್ಮ ಜನರ ಬೆಂಬಲ ಅಭೂತಪೂರ್ವವಾಗಿರುತ್ತದೆ. ಈ ಬಾರಿ ಮತ್ತೆ ನಮಗೆ ಕಪ್ ಗೆಲ್ಲಲು ಸಾಧ್ಯವಾಗುತ್ತದೆ ಎಂದುಕೊಂಡಿದ್ದೇನೆ. ಅದಕ್ಕಾಗಿ ಎದಿರು ನೋಡುತ್ತಿದ್ದೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

ಮುಂದಿನ ಸುದ್ದಿ
Show comments