Webdunia - Bharat's app for daily news and videos

Install App

ಗಾಯದ ಬಗ್ಗೆ ಅಪ್ ಡೇಟ್ ಕೊಟ್ಟ ರೋಹಿತ್ ಶರ್ಮಾ

Webdunia
ಬುಧವಾರ, 3 ಆಗಸ್ಟ್ 2022 (09:40 IST)
ಸೈಂಟ್ ಕಿಟ್ಸ್: ವೆಸ್ಟ್ ಇಂಡೀಸ್ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾಗ ಅರ್ಧಕ್ಕೇ ಪೆವಿಲಿಯನ್ ಗೆ ಮರಳಿದ ರೋಹಿತ್ ಶರ್ಮಾ ತಮ್ಮ ಗಾಯದ ಬಗ್ಗೆ ಪಂದ್ಯದ ಬಳಿಕ ಅಪ್ ಡೇಟ್ ಕೊಟ್ಟಿದ್ದಾರೆ.

ಬೆನ್ನು ನೋವಿಗೊಳಗಾಗಿದ್ದ ರೋಹಿತ್ ಶರ್ಮಾ ಬ್ಯಾಟಿಂಗ್ ಅರ್ಧಕ್ಕೇ ಬಿಟ್ಟು ಪೆವಿಲಿಯನ್ ಗೆ ಮರಳಿದ್ದರು. ಇನ್ನೇನು ಕೆಲವೇ ದಿನಗಳಲ್ಲಿ ಏಷ್ಯಾ ಕಪ್ ಕ್ರಿಕೆಟ್ ಆರಂಭವಾಗಲಿದ್ದು, ಆ ಸಂದರ್ಭಕ್ಕೆ ರೋಹಿತ್ ಫಿಟ್ ಆಗಿ ತಂಡಕ್ಕೆ ಮರಳಬೇಕಿದೆ. ಹೀಗಾಗಿ ಸಹಜವಾಗಿಯೇ ಅಭಿಮಾನಿಗಳಲ್ಲಿ ಅವರ ಗಾಯದ ಬಗ್ಗೆ ಆತಂಕವಾಗಿತ್ತು.

ಪಂದ್ಯದ ಬಳಿಕ ಮಾತನಾಡಿರುವ ರೋಹಿತ್ ನನ್ನ ಬೆನ್ನು ನೋವು ಗಂಭೀರವಲ್ಲ. ಏಷ್ಯಾ ಕಪ್ ಕ್ರಿಕೆಟ್ ಗೆ ಇನ್ನು ಕೆಲವು ದಿನಗಳು ಬಾಕಿಯಿರುವುದರಿಂದ ಅಷ್ಟರಲ್ಲಿ ಚೇತರಿಸಿಕೊಳ್ಳಬಹುದು ಎಂದಿದ್ದಾರೆ ರೋಹಿತ್. ಇದು ಅಭಿಮಾನಿಗಳಿಗೆ ಸಮಾಧಾನ ತಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments