Webdunia - Bharat's app for daily news and videos

Install App

ಐಪಿಎಲ್ ಗಿಂತ ದೇಶವೇ ಮುಖ್ಯ ಎನ್ನುತ್ತಿರುವ ರೋಹಿತ್ ಶರ್ಮಾ!

Webdunia
ಗುರುವಾರ, 23 ಸೆಪ್ಟಂಬರ್ 2021 (09:30 IST)
ದುಬೈ: ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಚೆನ್ನೈ ವಿರುದ್ಧದ ಮೊದಲ ಐಪಿಎಲ್ ಪಂದ್ಯದಲ್ಲಿ ಆಡಿರಲಿಲ್ಲ. ಇದಕ್ಕೆ ಕಾರಣವೂ ಕುತೂಹಲಕಾರಿಯಾಗಿದೆ.


ರೋಹಿತ್ ಗೆ ಮೊದಲ ಪಂದ್ಯಕ್ಕೆ ಮೊದಲು ಮೊಣಕಾಲಿನ ಕೊಂಚ ನೋವು ಕಾಣಿಸಿಕೊಂಡಿತ್ತು. ಅದೇನೂ ಅಂಥಾ ಗಂಭೀರ ಗಾಯವಾಗಿರಲಿಲ್ಲ. ಆದರೆ ಈಗ ಐಪಿಎಲ್ ನಲ್ಲಿ ಆಡುವುದಕ್ಕಿಂತ ಮುಂದೆ ವಿಶ್ವಕಪ್ ನಲ್ಲಿ ದೇಶವನ್ನು ಪ್ರತಿನಿಧಿಸುವುದೇ ಮುಖ್ಯ ಎಂಬ ಕಾರಣಕ್ಕೆ ಅವರು ರಿಸ್ಕ್ ತೆಗೆದುಕೊಂಡಿರಲಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.

ಐಪಿಎಲ್ ಮುಗಿದ ತಕ್ಷಣವೇ ಯುಎಇನಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ವಿಶ್ವಕಪ್ ನಲ್ಲಿ ದೇಶವನ್ನು ಪ್ರತಿನಿಧಿಸುವುದು ಎಲ್ಲಾ ಕ್ರಿಕೆಟಿಗರ ಕನಸು. ಆ ಕನಸು ಮಿಸ್ ಮಾಡಿಕೊಳ‍್ಳಲು ಇಷ್ಟವಿಲ್ಲದೇ ರೋಹಿತ್ ಗಾಯವನ್ನು ಹಗುರವಾಗಿ ಪರಿಗಣಿಸದೇ ವಿಶ್ರಾಂತಿ ತೆಗೆದುಕೊಂಡರು ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments