Webdunia - Bharat's app for daily news and videos

Install App

ಸಂಜು ಸ್ಯಾಮ್ಸನ್ ಡ್ರಾಪ್ ಆಗಲು ಕಾರಣ ರೋಹಿತ್ ಶರ್ಮಾ?

Webdunia
ಶನಿವಾರ, 31 ಡಿಸೆಂಬರ್ 2022 (09:10 IST)
ಮುಂಬೈ: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಿಂದ ಸಂಜು ಸ್ಯಾಮ್ಸನ್ ‍ಹೆಸರನ್ನು ಕೈ ಬಿಡಲು ಕಾರಣ ನಾಯಕ ರೋಹಿತ್ ಶರ್ಮಾ ಎನ್ನಲಾಗುತ್ತಿದೆ.

ಬಿಸಿಸಿಐ ಮೂಲಗಳ ಪ್ರಕಾರ ಏಕದಿನ ಸರಣಿಗೆ ಕೆಎಲ್ ರಾಹುಲ್ ಬದಲು ಸಂಜು ಸ್ಯಾಮ್ಸನ್ ಗೆ ಅವಕಾಶ ನೀಡಲು ಆಯ್ಕೆಗಾರರು ಬಯಸಿದ್ದರು. ಆದರೆ ಕ್ಯಾಪ್ಟನ್ ರೋಹಿತ್ ಶರ್ಮಾ ಅಭಿಪ್ರಾಯಕ್ಕೆ ಮಣಿದು ಆಯ್ಕೆಗಾರರು ಸಂಜು ಕೈ ಬಿಟ್ಟು ರಾಹುಲ್ ಗೆ ಅವಕಾಶ ನೀಡಿದರು ಎನ್ನಲಾಗಿದೆ.

ಹೀಗಾಗಿ ಸಂಜು ಸ್ಯಾಮ್ಸನ್ ರನ್ನು ಕೇವಲ ಟಿ20 ತಂಡಕ್ಕೆ ಮಾತ್ರ ಆಯ್ಕೆ ಮಾಡಲಾಗಿದೆ. ಪದೇ ಪದೇ ಪ್ರತಿಭಾವಂತ ಸಂಜು ಸ್ಯಾಮ್ಸನ್ ರನ್ನು ಡ್ರಾಪ್ ಮಾಡುವುದು, ತಂಡಕ್ಕೆ ಆಯ್ಕೆ ಮಾಡಿದರೂ ಆಡುವ ಅವಕಾಶ ನೀಡದೇ ಇರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments