Webdunia - Bharat's app for daily news and videos

Install App

ಅಂದು ರೋಹಿತ್ ಗೆ ಕ್ಯಾಪ್ ಕೊಟ್ಟಿದ್ದ ಸಚಿನ್: ಇಂದು ಸಚಿನ್ ಪುತ್ರನಿಗೆ ರೋಹಿತ್ ಕ್ಯಾಪ್

Webdunia
ಸೋಮವಾರ, 17 ಏಪ್ರಿಲ್ 2023 (08:50 IST)
Photo Courtesy: Twitter
ಮುಂಬೈ: ಐಪಿಎಲ್ 2023 ರ ನಿನ್ನೆಯ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಪದಾರ್ಪಣೆ ಮಾಡಿದ್ದಾರೆ.

ಅರ್ಜುನ್ ಇದೇ ಮೊದಲ ಬಾರಿಗೆ ಐಪಿಎಲ್ ಪಂದ್ಯವಾಡಿದ್ದರು. 2 ಓವರ್ ಎಸೆದಿದ್ದ ಅರ್ಜುನ್ ವಿಕೆಟ್ ಕೀಳಲು ವಿಫಲವಾಗಿದ್ದು, 17 ರನ್ ನೀಡಿದ್ದರು. ಬಳಿಕ ಬ್ಯಾಟಿಂಗ್ ಗೆ ಅವರಿಗೆ ಅವಕಾಶ ಸಿಕ್ಕಿರಲಿಲ್ಲ. ಸಚಿನ್ ಪುತ್ರನ ಪದಾರ್ಪಣೆ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ವಿಶೇಷವೆಂದರೆ ಅಂದು ರೋಹಿತ್ ಶರ್ಮಾ ಚೊಚ್ಚಲ ಪಂದ್ಯವಾಡುವಾಗ ಸ್ವತಃ ಸಚಿನ್ ತೆಂಡುಲ್ಕರ್ ಕ್ಯಾಪ್ ನೀಡಿ ಗೌರವಿಸಿದ್ದರು. ಇಂದು ಅರ್ಜುನ್ ತೆಂಡುಲ್ಕರ್ ಗೆ ರೋಹಿತ್ ಶರ್ಮಾ ಕ್ಯಾಪ್ ಕೊಟ್ಟು ಗೌರವಿಸಿದ್ದಾರೆ. ಬಳಿಕ ರೋಹಿತ್ ಅರ್ಜುನ್ ಗೆ ಪ್ರೀತಿಯ ಅಪ್ಪುಗೆ ನೀಡಿದ್ದು, ಈ ವೇಳೆ ಅರ್ಜುನ್ ಭಾವುಕರಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಈ ವಿಚಾರಕ್ಕೆ ಯಾವತ್ತೂ ಹಿಂದೆ ಸರಿಯುವುದಿಲ್ಲ: ಚೇತೇಶ್ವರ ರಿಯ್ಯಾಕ್ಷನ್

ಕಾಲ್ತುಳಿತ ಘಟನೆ ಬಳಿಕ ಆರ್ ಸಿಬಿ ಮೊದಲ ಪೋಸ್ಟ್: ಮಹತ್ವದ ಘೋಷಣೆ

ಒಂದೇ ವರ್ಷಕ್ಕೆ ಡೆಲ್ಲಿ ಬಿಟ್ಟು ಈ ತಂಡವನ್ನು ಸೇರಿಕೊಳ್ಳಲಿದ್ದಾರೆ ಕೆಎಲ್ ರಾಹುಲ್

ಮೊಹಮ್ಮದ್ ಶಮಿಯನ್ನು ಟೀಂ ಇಂಡಿಯಾಕ್ಕೆ ಯಾಕೆ ಆಯ್ಕೆ ಮಾಡ್ತಿಲ್ಲ: ಶಾಕಿಂಗ್ ಹೇಳಿಕೆ ನೀಡಿದ ವೇಗಿ

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಿಂದ ಸ್ಪಷ್ಟನೆ ಕೇಳಿದ ಬೆನ್ನಲ್ಲೇ ಐಪಿಎಲ್‌ಗೆ ರವಿಚಂದ್ರನ್‌ ಅಶ್ವಿನ್ ಗುಡ್‌ಬೈ

ಮುಂದಿನ ಸುದ್ದಿ
Show comments