Select Your Language

Notifications

webdunia
webdunia
webdunia
webdunia

9 ವರ್ಷಗಳಿಂದ ಗೆಲ್ಲಲಾಗದ ಬೇಸರ ಹೊರಹಾಕಿದ ರೋಹಿತ್ ಶರ್ಮಾ

9 ವರ್ಷಗಳಿಂದ ಗೆಲ್ಲಲಾಗದ ಬೇಸರ ಹೊರಹಾಕಿದ ರೋಹಿತ್ ಶರ್ಮಾ
ಮೆಲ್ಬೋರ್ನ್ , ಶನಿವಾರ, 22 ಅಕ್ಟೋಬರ್ 2022 (10:20 IST)
ಮೆಲ್ಬೋರ್ನ್: ಟಿ20 ವಿಶ್ವಕಪ್ ನಲ್ಲಿ ಭಾರತ ನಾಳೆ ಮೊದಲ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಆಡಲಿದೆ. ಈ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

ಧೋನಿ ನಾಯಕತ್ವದ ಬಳಿಕ ಟೀಂ ಇಂಡಿಯಾಗೆ ಐಸಿಸಿ ಪ್ರಶಸ್ತಿ ಗೆಲ್ಲಲಾಗಲಿಲ್ಲ. ಇದೀಗ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುವ ಕನಸು ಕಾಣುತ್ತಿದೆ.

ಈ ಬಗ್ಗೆ ಮಾತನಾಡಿರುವ ರೋಹಿತ್, ‘ಕಳೆದ 9 ವರ್ಷಗಳಿಂದ ಐಸಿಸಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ ಎಂಬ ನೋವು ಕಾಡುತ್ತಿದೆ. ಈ ಬಾರಿ ಆ ಕೊರಗು ನಿವಾರಿಸಲು ನಮಗೆ ಒಂದು ಅವಕಾಶ ಸಿಕ್ಕಿದೆ. ಪ್ರತೀ ಪಂದ್ಯದ ಕಡೆಗೆ ಗಮನ ಕೇಂದ್ರೀಕರಿಸಿ ಆಡಲಿದ್ದೇವೆ’ ಎಂದು ರೋಹಿತ್ ಹೇಳಿದ್ದಾರೆ.


-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಆರು ಬಾರಿ ಟಿ20 ವಿಶ್ವಕಪ್ ಗೆದ್ದ ತಂಡಗಳು ಯಾವುವು? ಇಲ್ಲಿದೆ ಮಾಹಿತಿ