Webdunia - Bharat's app for daily news and videos

Install App

9 ವರ್ಷಗಳಿಂದ ಗೆಲ್ಲಲಾಗದ ಬೇಸರ ಹೊರಹಾಕಿದ ರೋಹಿತ್ ಶರ್ಮಾ

Webdunia
ಶನಿವಾರ, 22 ಅಕ್ಟೋಬರ್ 2022 (10:20 IST)
ಮೆಲ್ಬೋರ್ನ್: ಟಿ20 ವಿಶ್ವಕಪ್ ನಲ್ಲಿ ಭಾರತ ನಾಳೆ ಮೊದಲ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಆಡಲಿದೆ. ಈ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

ಧೋನಿ ನಾಯಕತ್ವದ ಬಳಿಕ ಟೀಂ ಇಂಡಿಯಾಗೆ ಐಸಿಸಿ ಪ್ರಶಸ್ತಿ ಗೆಲ್ಲಲಾಗಲಿಲ್ಲ. ಇದೀಗ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುವ ಕನಸು ಕಾಣುತ್ತಿದೆ.

ಈ ಬಗ್ಗೆ ಮಾತನಾಡಿರುವ ರೋಹಿತ್, ‘ಕಳೆದ 9 ವರ್ಷಗಳಿಂದ ಐಸಿಸಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ ಎಂಬ ನೋವು ಕಾಡುತ್ತಿದೆ. ಈ ಬಾರಿ ಆ ಕೊರಗು ನಿವಾರಿಸಲು ನಮಗೆ ಒಂದು ಅವಕಾಶ ಸಿಕ್ಕಿದೆ. ಪ್ರತೀ ಪಂದ್ಯದ ಕಡೆಗೆ ಗಮನ ಕೇಂದ್ರೀಕರಿಸಿ ಆಡಲಿದ್ದೇವೆ’ ಎಂದು ರೋಹಿತ್ ಹೇಳಿದ್ದಾರೆ.


-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಮುಂದಿನ ಸುದ್ದಿ
Show comments