Webdunia - Bharat's app for daily news and videos

Install App

ಒಂದೇ ಪಂದ್ಯಕ್ಕೆ ನಾನು ಕೆಟ್ಟ ನಾಯಕನಾಗುತ್ತೇನೆ: ರೋಹಿತ್ ಆಕ್ಷೇಪ

Webdunia
ಗುರುವಾರ, 2 ನವೆಂಬರ್ 2023 (10:12 IST)
ಮುಂಬೈ: ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಾಧ‍್ಯಮಗಳ ಮುಂದೆ ಮಾತನಾಡಿದ್ದಾರೆ.

ಮಾಧ‍್ಯಮಗೋಷ್ಠಿಯಲ್ಲಿ ಮಾತನಾಡಿರುವ ರೋಹಿತ್ ಹಲವು ವಿಚಾರಗಳನ್ನು ಹೊರಹಾಕಿದ್ದಾರೆ. ಈ ಪಂದ್ಯಕ್ಕೆ ಕೆಲವು ಬದಲಾವಣೆಯಾಗುವ ಸಾಧ‍್ಯತೆಯಿದೆ ಎಂದು ಸುಳಿವು ನೀಡಿದ್ದಾರೆ. ಮೂವರು ಸ್ಪಿನ್ನರ್ ಗಳನ್ನು ಆಡಿಸಲು ಸಿದ್ಧವಿರುವುದಾಗಿ ಹೇಳಿರುವ ರೋಹಿತ್ ಇಂದು ಅಶ್ವಿನ್ ರನ್ನು ಕಣಕ್ಕಿಳಿಸುವ ಸೂಚನೆ ನೀಡಿದ್ದಾರೆ.

ಇನ್ನು, ಮಾಧ‍್ಯಮಗೋಷ್ಠಿಯಲ್ಲಿ ಅವರ ನಾಯಕತ್ವದ ಬಗ್ಗೆ ಹೊಗಳಿಕೆ ಕೇಳಿಬಂದಾಗ ತಮ್ಮದೇ ಶೈಲಿಯಲ್ಲಿ ಉತ್ತರಿಸಿದ ರೋಹಿತ್ ‘ಸಂದರ್ಭಕ್ಕೆ ತಕ್ಕಂತೆ ನಾವು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ನಾವು ಯಾವತ್ತೂ ಕೆಟ್ಟ ಪರಿಸ್ಥಿತಿಗೆ ರೆಡಿಯಾಗಿರುತ್ತೇವೆ. ಒಂದು ವೇಳೆ ಒಂದು ಪಂದ್ಯ ಸೋತರೂ ನಾನು ಕೆಟ್ಟ ನಾಯಕನೆನಿಸಿಕೊಳ್ಳುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments