Webdunia - Bharat's app for daily news and videos

Install App

ಡೆಲ್ಲಿ ಮಾಲಿನ್ಯ ನಮಗೆ ಸಮಸ್ಯೆಯೇ ಅಲ್ಲ ಎಂದ ರೋಹಿತ್ ಶರ್ಮಾ

Webdunia
ಶನಿವಾರ, 2 ನವೆಂಬರ್ 2019 (07:28 IST)
ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಾಳೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಟಿ20 ಪಂದ್ಯದ ವೇಳೆ ವಾಯು ಮಾಲಿನ್ಯ ನಮಗೆ ಸಮಸ್ಯೆಯೇ ಆಗದು ಎಂದು ಹಂಗಾಮಿ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.


ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿರುವ ರೋಹಿತ್ ಶರ್ಮಾ ಇಲ್ಲಿ ವಾಯು ಮಾಲಿನ್ಯದಿಂದಾಗಿ ಪಂದ್ಯ ರದ್ದುಗೊಳಿಸಬೇಕೆಂದು ಕೆಲವರು ಒತ್ತಾಯ ಮಾಡುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

‘ನಮಗೆ ಹಿಂದೆ ಇಲ್ಲಿ ಟೆಸ್ಟ್ ಪಂದ್ಯ ನಡೆದಾಗಲೂ ಸಮಸ್ಯೆಯಾಗಿರಲಿಲ್ಲ. ಹೀಗಾಗಿ ಇಂದೂ ಸಮಸ್ಯೆಯಾಗಬಹುದು ಎಂದು ಅನಿಸುತ್ತಿಲ್ಲ. ನವಂಬರ್ 3 ರಂದು ಖಂಡಿತವಾಗಿಯೂ ಪಂದ್ಯ ನಡೆಯಲಿದೆ’ ಎಂದು ರೋಹಿತ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments