ಕಮ್ ಬ್ಯಾಕ್ ಮಾಡಲು ನಾನಂತೂ ರೆಡಿ ಎಂದ ರೋಹಿತ್ ಶರ್ಮಾ

Webdunia
ಮಂಗಳವಾರ, 27 ಡಿಸೆಂಬರ್ 2022 (11:05 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ-ಶ್ರೀಲಂಕಾ ನಡುವಿನ ಟಿ20 ಸರಣಿಗೆ ಇಂದು ತಂಡದ ಆಯ್ಕೆ ನಡೆಯಲಿದ್ದು, ಇದಕ್ಕೂ ಮೊದಲು ಕ್ಯಾಪ್ಟನ್ ರೋಹಿತ್ ಶರ್ಮಾ ಸ್ಪಷ್ಟ ಸಂದೇಶ ನೀಡಿದ್ದಾರೆ.

ಬೆರಳಿನ ಗಾಯದಿಂದಾಗಿ ರೋಹಿತ್ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರು. ಇದೀಗ ಕಮ್ ಬ್ಯಾಕ್ ಮಾಡಲು ಕಾಯುತ್ತಿದ್ದಾರೆ. ಆದರೆ ಲಂಕಾ ಸರಣಿಗೆ ಅವರನ್ನು ಹೊರಗಿಟ್ಟು ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಬಹುದು ಎಂಬ ಮಾತು ಕೇಳಿಬರುತ್ತಿದೆ.

ಇದರ ಬೆನ್ನಲ್ಲೇ ರೋಹಿತ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಅಭ್ಯಾಸ ನಡೆಸುತ್ತಿರುವ ಫೋಟೋಗಳನ್ನು ಪ್ರಕಟಿಸಿ ತಂಡಕ್ಕೆ ಕಮ್ ಬ್ಯಾಕ್ ಮಾಡಲು ರೆಡಿ ಎಂದು ಸಂದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಿಸಿಸಿಐ ಅಧ್ಯಕ್ಷ ಮಿಥುನ್ ಮನ್ಹಾಸ್ ಜೊತೆ ವೀರೇಂದ್ರ ಸೆಹ್ವಾಗ್ ಪತ್ನಿ ಆರತಿ ಅಫೇರ್

ಭಾರತ, ದಕ್ಷಿಣ ಆಫ್ರಿಕಾ ಮಹಿಳೆಯರ ವಿಶ್ವಕಪ್ ಪಂದ್ಯ ನಡೆಸಲು ಇಂದು ಇದರದ್ದೇ ಭಯ

ಮಾಜಿ ಪತ್ನಿ ಧನಶ್ರೀ ವಿರುದ್ಧ ಮತ್ತೆ ಯಜುವೇಂದ್ರ ಚಾಹಲ್‌ ಗರಂ: ಮೋಸದ ಆರೋಪಕ್ಕೆ ತಿರುಗೇಟು

ICC Men's Test Player Rankings: ನಂಬರ್ ಒನ್ ಸ್ಥಾನ ಕಾಯ್ದುಕೊಂಡ ಜಸ್ಪ್ರೀತ್ ಬುಮ್ರಾ

Viral video: ಔಟಾದ ಸಿಟ್ಟಿನಲ್ಲಿ ಬೌಲರ್ ಗೆ ಬ್ಯಾಟ್ ನಿಂದ ಹೊಡೆಯಲು ಹೋದ ಪೃಥ್ವಿ ಶಾ

ಮುಂದಿನ ಸುದ್ದಿ
Show comments