ಕಮ್ ಬ್ಯಾಕ್ ಮಾಡಲು ನಾನಂತೂ ರೆಡಿ ಎಂದ ರೋಹಿತ್ ಶರ್ಮಾ

Webdunia
ಮಂಗಳವಾರ, 27 ಡಿಸೆಂಬರ್ 2022 (11:05 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ-ಶ್ರೀಲಂಕಾ ನಡುವಿನ ಟಿ20 ಸರಣಿಗೆ ಇಂದು ತಂಡದ ಆಯ್ಕೆ ನಡೆಯಲಿದ್ದು, ಇದಕ್ಕೂ ಮೊದಲು ಕ್ಯಾಪ್ಟನ್ ರೋಹಿತ್ ಶರ್ಮಾ ಸ್ಪಷ್ಟ ಸಂದೇಶ ನೀಡಿದ್ದಾರೆ.

ಬೆರಳಿನ ಗಾಯದಿಂದಾಗಿ ರೋಹಿತ್ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರು. ಇದೀಗ ಕಮ್ ಬ್ಯಾಕ್ ಮಾಡಲು ಕಾಯುತ್ತಿದ್ದಾರೆ. ಆದರೆ ಲಂಕಾ ಸರಣಿಗೆ ಅವರನ್ನು ಹೊರಗಿಟ್ಟು ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಬಹುದು ಎಂಬ ಮಾತು ಕೇಳಿಬರುತ್ತಿದೆ.

ಇದರ ಬೆನ್ನಲ್ಲೇ ರೋಹಿತ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಅಭ್ಯಾಸ ನಡೆಸುತ್ತಿರುವ ಫೋಟೋಗಳನ್ನು ಪ್ರಕಟಿಸಿ ತಂಡಕ್ಕೆ ಕಮ್ ಬ್ಯಾಕ್ ಮಾಡಲು ರೆಡಿ ಎಂದು ಸಂದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೆಮಿಫೈನಲ್ ಗೆ ಮುನ್ನ ಸೂರ್ಯಕುಮಾರ್, ಬೌಲಿಂಗ್ ಕೋಚ್ ಗೆ ಗೆಲುವಿನ ಸೀಕ್ರೆಟ್ ಹೇಳಿದ್ದ ರೋಹಿತ್ ಶರ್ಮಾ

ಪಂದ್ಯ ಶ್ರೇಷ್ಠ ಪ್ರಶಸ್ತಿ ನನಗೆ ಅಲ್ಲ, ಅವರಿಗೆ ಸಿಗಬೇಕಿತ್ತು: ಸಂಜು ಸ್ಯಾಮ್ಸನ್ ಶಾಕಿಂಗ್ ಹೇಳಿಕೆ

Funny Video: ಕುಣೀಬೇಡ ಕಣಮ್ಮಾ.. ಅದು ಔಟ್ ಅಲ್ಲ: ಪತ್ನಿ ಸಾಕ್ಷಿಯನ್ನು ಕೂಲ್ ಡೌನ್ ಮಾಡಿದ ಧೋನಿ

T20 WC: ಬೇಕಿದ್ದಾಗಲೇ ಕೈ ಕೊಡುವ ಅಭಿಷೇಕ್ ಶರ್ಮಾ: ಹೀನಾಯ ದಾಖಲೆಯ ಪಟ್ಟಿ ಇಲ್ಲಿದೆ

IND vs ENG: ತವರು ನೆಲದಲ್ಲಿ ಆಂಗ್ಲರ ವಿರುದ್ಧ ಗೆದ್ದುಬೀಗಿದ ಭಾರತ, ಫೈನಲ್‌ಗೆ ಎಂಟ್ರಿ

ಮುಂದಿನ ಸುದ್ದಿ
Show comments