Webdunia - Bharat's app for daily news and videos

Install App

ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲಲು ನಿಜವಾಗಿ ಪ್ಲ್ಯಾನ್ ಮಾಡಿದ್ದು ನಾನಲ್ಲ: ರೋಹಿತ್ ಶರ್ಮಾ

Krishnaveni K
ಭಾನುವಾರ, 6 ಅಕ್ಟೋಬರ್ 2024 (18:10 IST)
ದುಬೈ; ಟೀಂ ಇಂಡಿಯಾ ಇತ್ತೀಚೆಗೆ ಟಿ20 ವಿಶ್ವಕಪ್ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಲು ಪ್ಲ್ಯಾನ್ ಮಾಡಿದ್ದು ನಿಜವಾಗಿ ಯಾರು ಎಂಬುದನ್ನು ನಾಯಕ ರೋಹಿತ್ ಶರ್ಮಾ ರಿವೀಲ್ ಮಾಡಿದ್ದಾರೆ.

ಟಿ20 ವಿಶ್ವಕಪ್ ಫೈನಲ್ ಗೆಲುವಿಗೆ ಎಲ್ಲರೂ ರೋಹಿತ್ ಮಾಸ್ಟರ್ ಪ್ಲ್ಯಾನ್, ಸೂರ್ಯಕುಮಾರ್ ಯಾದವ್ ಕ್ಯಾಚ್, ಬುಮ್ರಾ ಬೌಲಿಂಗ್ ನ್ನಷ್ಟೇ ಹೊಗಳುತ್ತಾರೆ. ಆದರೆ ನಿಜವಾಗಿ ಈ ಫೈನಲ್ ಗೆಲುವಿಗೆ ಪ್ಲ್ಯಾನ್ ಮಾಡಿದ್ದು ನಾನಲ್ಲ ಎಂದು ರೋಹಿತ್ ಶರ್ಮಾ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಫೈನಲ್ ನಲ್ಲಿ ಗೆಲ್ಲಲು ನಿಜವಾಗಿ ಪ್ಲ್ಯಾನ್ ಮಾಡಿದ್ದು ರಿಷಭ್ ಪಂತ್. ಯಾಕೆಂದರೆ ಆತನಿಗೆ ಆಗ ಮೊಣಕಾಲಿನಲ್ಲಿ ಸ್ವಲ್ಪ ನೋವಿತ್ತು. ಕಾಲಿಗೆ ಬ್ಯಾಂಡೇಜ್ ಮಾಡಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಂಡ. ಆಗ 30 ಬಾಲ್ ನಲ್ಲಿ 30 ರನ್ ಎಂಬ ಪರಿಸ್ಥಿತಿಯಿತ್ತು.

ಪಂತ್ ಬ್ಯಾಂಡೇಜ್ ಮಾಡಿಕೊಳ್ಳಲು ಸಮಯ ತೆಗೆದುಕೊಂಡಿದ್ದರಿಂದ ಆಟ ಅಡಚಣೆಯಿಂದಾಗಿ ನಿಧಾನವಾಯಿತು. ಪಂತ್ ಬುದ್ಧಿವಂತಿಕೆಯಿಂದ ಪಂದ್ಯದ ದಿಕ್ಕು ಬದಲಾಯಿತು. ಇದೂ ಕೂಡಾ ಭಾರತದ ಗೆಲುವಿನಲ್ಲಿ ಪ್ರಧಾನ ಪಾತ್ರವಹಿಸಿತು ಎಂದು ರೋಹಿತ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments