Select Your Language

Notifications

webdunia
webdunia
webdunia
webdunia

ತ್ರಿಕೋನ ಸರಣಿ ಗೆಲ್ಲುವ ಅಸಾಮಿಗಳು ನಾವಲ್ಲ ಎಂದು ರೋಹಿತ್ ಶರ್ಮಾ ಹೇಳಿದ್ದೇಕೆ?

ತ್ರಿಕೋನ ಸರಣಿ ಗೆಲ್ಲುವ ಅಸಾಮಿಗಳು ನಾವಲ್ಲ ಎಂದು ರೋಹಿತ್ ಶರ್ಮಾ ಹೇಳಿದ್ದೇಕೆ?
ಕೊಲೊಂಬೊ , ಮಂಗಳವಾರ, 6 ಮಾರ್ಚ್ 2018 (10:21 IST)
ಕೊಲೊಂಬೊ: ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡವನ್ನೊಳಗೊಂಡ ಟಿ 20 ಸರಣಿ ಇಂದಿನಿಂದ ಆರಂಭವಾಗುತ್ತಿದ್ದು, ನಾವು ಗೆಲ್ಲುವ ಕುದುರೆಗಳಲ್ಲ ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

ಸರಣಿಗೆ ಮೊದಲು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮಾ, ‘ಈ ಸರಣಿ ಗೆಲ್ಲುವ ಫೇವರಿಟ್ ಗಳು ನಾವೇ ಎಂದು ಹೇಳಿಕೊಳ್ಳುವುದಿಲ್ಲ. ಇದು ಚುಟುಕು ಕ್ರಿಕೆಟ್. ಇಲ್ಲಿ ಫಲಿತಾಂಶ ಏನಾಗುತ್ತದೆಂದು ಹೇಳಲಾಗದು. ಕೊನೆಯ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು. ಹಾಗಾಗಿ ನಾವೇ ಫೇವರಿಟ್ ಗಳು ಎಂದು ಹೇಳಲ್ಲ’ ಎಂದಿದ್ದಾರೆ ಹಂಗಾಮಿ ನಾಯಕ.

ಈ ನಡುವೆ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಧೋನಿ ಮುಂತಾದವರ ಅನುಪಸ್ಥಿತಿಯಲ್ಲೂ ತಂಡವನ್ನು ಮುನ್ನಡೆಸುವುದು ದೊಡ್ಡ ಗೌರವ ಎಂದಿದ್ದಾರೆ ರೋಹಿತ್.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಬಿನ್ ಉತ್ತಪ್ಪ ಬಿಟ್ಟು ದಿನೇಶ್ ಕಾರ್ತಿಕ್ ರನ್ನು ಕೆಕೆಆರ್ ಕ್ಯಾಪ್ಟನ್ ಮಾಡಿದ ಶಾರುಖ್ ಖಾನ್ ಹೇಳಿದ್ದೇನು?