Webdunia - Bharat's app for daily news and videos

Install App

ತ್ರಿಕೋನ ಸರಣಿ ಗೆಲ್ಲುವ ಅಸಾಮಿಗಳು ನಾವಲ್ಲ ಎಂದು ರೋಹಿತ್ ಶರ್ಮಾ ಹೇಳಿದ್ದೇಕೆ?

Webdunia
ಮಂಗಳವಾರ, 6 ಮಾರ್ಚ್ 2018 (10:21 IST)
ಕೊಲೊಂಬೊ: ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡವನ್ನೊಳಗೊಂಡ ಟಿ 20 ಸರಣಿ ಇಂದಿನಿಂದ ಆರಂಭವಾಗುತ್ತಿದ್ದು, ನಾವು ಗೆಲ್ಲುವ ಕುದುರೆಗಳಲ್ಲ ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

ಸರಣಿಗೆ ಮೊದಲು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮಾ, ‘ಈ ಸರಣಿ ಗೆಲ್ಲುವ ಫೇವರಿಟ್ ಗಳು ನಾವೇ ಎಂದು ಹೇಳಿಕೊಳ್ಳುವುದಿಲ್ಲ. ಇದು ಚುಟುಕು ಕ್ರಿಕೆಟ್. ಇಲ್ಲಿ ಫಲಿತಾಂಶ ಏನಾಗುತ್ತದೆಂದು ಹೇಳಲಾಗದು. ಕೊನೆಯ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು. ಹಾಗಾಗಿ ನಾವೇ ಫೇವರಿಟ್ ಗಳು ಎಂದು ಹೇಳಲ್ಲ’ ಎಂದಿದ್ದಾರೆ ಹಂಗಾಮಿ ನಾಯಕ.

ಈ ನಡುವೆ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಧೋನಿ ಮುಂತಾದವರ ಅನುಪಸ್ಥಿತಿಯಲ್ಲೂ ತಂಡವನ್ನು ಮುನ್ನಡೆಸುವುದು ದೊಡ್ಡ ಗೌರವ ಎಂದಿದ್ದಾರೆ ರೋಹಿತ್.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments