ಬೆಂಗಳೂರಲ್ಲಿ ಬೆಸ್ಟ್ ಟೈಂ ಕಳೆಯುತ್ತಿದ್ದಾರೆ ರೋಹಿತ್ ಶರ್ಮಾ

Webdunia
ಭಾನುವಾರ, 19 ಡಿಸೆಂಬರ್ 2021 (09:05 IST)
ಬೆಂಗಳೂರು: ಕೈಗೆ ಗಾಯಮಾಡಿಕೊಂಡಿರುವ ರೋಹಿತ್ ಶರ್ಮಾ ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಮಿಸ್ ಮಾಡಿಕೊಂಡಿದ್ದಾರೆ.

ಸದ್ಯಕ್ಕೆ ಅವರೀಗ ಬೆಂಗಳೂರಿನ ಎನ್ ಸಿಎಯಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಈ ಸಂದರ್ಭವನ್ನು ಅವರು ಕೇವಲ ತಮ್ಮ ಬಗ್ಗೆ ಮಾತ್ರ ಯೋಚಿಸದೇ ಯುವ ಕ್ರಿಕೆಟಿಗರಿಗೆ ಕ್ಲಾಸ್ ಮಾಡುವ ಮೂಲಕ ಸರಿಯಾಗಿಯೇ ಬಳಸಿಕೊಳ್ಳುತ್ತಿದ್ದಾರೆ.

ಟೀಂ ಇಂಡಿಯಾದ ಸೀಮಿತ ಓವರ್ ಗಳ ಕ್ಯಾಪ್ಟನ್ ಇದೀಗ ತಾವು ಸುಧಾರಿಸಿಕೊಳ್ಳುವುದರ ಜೊತೆಗೆ ಎನ್ ಸಿಎಯಲ್ಲಿರುವ ಹೊಸ ಪ್ರತಿಭೆಗಳಿಗೆ ಕ್ರಿಕೆಟ್ ಟಿಪ್ಸ್ ನೀಡುತ್ತಿದ್ದಾರೆ. ಭಾರತ ತಂಡದ ಭವಿಷ್ಯದ ಆಟಗಾರರಿಗೆ ತರಬೇತಿ ನೀಡುವ ಮೂಲಕ ತಮ್ಮ ಸಮಯ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ ಹಿಟ್ ಮ್ಯಾನ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಸಮಯ ವಿವರ ಇಲ್ಲಿದೆ

ಮೊಹಮ್ಮದ್ ಶಮಿ ಫಿಟ್ನೆಸ್ ಬಗ್ಗೆ ಹೊರಗೊಂದು ಒಳಗೊಂದು ಹೇಳುತ್ತಿದ್ದಾರಾ

ಆರ್ ಸಿಬಿಗೆ ಹೊಸ ಮಾಲಿಕರು ಬಂದರೆ ಹೆಸರೂ ಬದಲಾಗುತ್ತಾ

ರವೀಂದ್ರ ಜಡೇಜಾರನ್ನು ಸೇಲ್ ಮಾಡಲು ಹೊರಟ ಸಿಎಸ್ ಕೆ: ಸ್ವಲ್ಪವಾದ್ರೂ ಕೃತಜ್ಞತೆ ಬೇಡ್ವಾ ಫ್ಯಾನ್ಸ್ ಗರಂ

ಗಾಯಗೊಂಡು ತಂಡದಿಂದ ಹೊರಬಿದ್ದರೂ ಪ್ರತೀಕಾ ರಾವಲ್‌ಗೆ ಚಿನ್ನ ಪದಕ ಸಿಗಲು ಇವರ ಕೃಪೆಯೇ ಕಾರಣ

ಮುಂದಿನ ಸುದ್ದಿ
Show comments