ದ.ಆಫ್ರಿಕಾ ಏಕದಿನ ಸರಣಿಗೆ ಕೆಎಲ್ ರಾಹುಲ್ ಕ್ಯಾಪ್ಟನ್: ನೆಟ್ಟಿಗರ ಅಸಮಾಧಾನ

Webdunia
ಶನಿವಾರ, 1 ಜನವರಿ 2022 (16:32 IST)
ಮುಂಬೈ: ಗಾಯಗೊಂಡಿರುವ ಕಾರಣ ರೋಹಿತ್ ಶರ್ಮಾ ದ.ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದಲೂ ಹೊರಗುಳಿಯಲಿದ್ದು, ಅವರ ಸ್ಥಾನಕ್ಕೆ ಕೆಎಲ್ ರಾಹುಲ್ ರನ್ನು ಬಿಸಿಸಿಐ ನಾಯಕನಾಗಿ ನೇಮಕ ಮಾಡಿದೆ.

ಆದರೆ ಬಿಸಿಸಿಐ ನಿರ್ಧಾರ ನೆಟ್ಟಿಗರು ಹುಬ್ಬೇರುವಂತೆ ಮಾಡಿದೆ. ಮೊದಲು ರೋಹಿತ್ ರನ್ನು ಸೀಮಿತ ಓವರ್ ಗಳಿಗೆ ನಾಯಕನಾಗಿ ಮಾಡಲಾಯ್ತು. ಈ ವೇಳೆ ಕೊಹ್ಲಿ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂಬ ಸುದ್ದಿಯಾಗಿತ್ತು. ಅದಾದ ಬಳಿಕ ರೋಹಿತ್ ಗಾಯಗೊಂಡರು. ಇದರ ಬೆನ್ನಲ್ಲೇ ಕೊಹ್ಲಿ ಏಕದಿನ ಸರಣಿಯಲ್ಲೂ ಆಡುವುದಾಗಿ ಹೇಳಿದ್ದರು.

ಇದೀಗ ರೋಹಿತ್ ರನ್ನು ಗಾಯದ ನೆಪ ಹೂಡಿ ಸರಣಿಯಿಂದ ಹೊರಗಿಡಲಾಗಿದೆ. ಅವರ ಬದಲಿಗೆ ಕೆಎಲ್ ರಾಹುಲ್ ಗೆ ನಾಯಕತ್ವ ನೀಡಲಾಗಿದೆ. ಇದರ ಹಿಂದೆ ಬೇರೆ ಏನೋ ಕಾರಣವಿರಬಹುದು ಎಂದು ನೆಟ್ಟಿಗರು ಅನುಮಾನಿಸಿದ್ದಾರೆ. ಇನ್ನು ಕೆಲವರು ರೋಹಿತ್ ರನ್ನು ದೈಹಿಕವಾಗಿ ಫಿಟ್ ಇಲ್ಲದ ನಾಯಕ. ಇಂತಹ ಆಟಗಾರನನ್ನು ಯಾವ ಧೈರ್ಯದಲ್ಲಿ ಭಾರತೀಯ ಕ್ರಿಕೆಟ್ ತಂಡದ ನಾಯಕನಾಗಿ ನೇಮಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

India vs Australia: ಶಹಬ್ಬಾಸ್‌, ಜೆಮಿಮಾ ರಾಡ್ರಿಗಸ್ ಅಬ್ಬರಕ್ಕೆ ಮಕಾಡೆ ಮಲಗಿದ ಆಸ್ಟ್ರೇಲಿಯಾ

INDW vs AUSW: ಗೆಲ್ಲಲಿ ಸೋಲಲಿ ಅಭಿಮಾನಿಗಳ ಕಣ್ಣಲ್ಲಿ ಹೀರೋ ಆದ ಜೆಮಿಮಾ ರೊಡ್ರಿಗಸ್

ರೋಹಿತ್ ಶರ್ಮಾ ಬಗ್ಗೆ ಬಂದ ರೂಮರ್ ಗಳಿಗೆ ಮುಂಬೈ ಇಂಡಿಯನ್ಸ್ ಮಹತ್ವದ ಹೇಳಿಕೆ

INDW vs AUSW: ಪಂದ್ಯಾಟದ ವೇಳೇ ಯಾಕೆ ಕಪ್ಪು ಪಟ್ಟಿ ಕಟ್ಟಿದ ಆಟಗಾರ್ತಿಯರು

INDW vs AUSW: ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತ ವನಿತೆಯರಿಗೆ ಸಂಕಷ್ಟ

ಮುಂದಿನ ಸುದ್ದಿ
Show comments