Webdunia - Bharat's app for daily news and videos

Install App

ದಿನೇಶ್ ಕಾರ್ತಿಕ್ ಗೆಲುವಿನ ಸಿಕ್ಸರ್ ಸಿಡಿಸುತ್ತಿರುವಾಗ ನಾಯಕ ರೋಹಿತ್ ಶರ್ಮಾ ಏನು ಮಾಡ್ತಾ ಇದ್ದರು ಗೊತ್ತಾ?

Webdunia
ಮಂಗಳವಾರ, 20 ಮಾರ್ಚ್ 2018 (09:59 IST)
ಕೊಲೊಂಬೋ: ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಅಂತಿಮ ಎಸೆತದಲ್ಲಿ ದಿನೇಶ್ ಕಾರ್ತಿಕ್ ಸಿಕ್ಸರ್ ಸಿಡಿಸಿ ಭಾರತ ತಂಡಕ್ಕೆ ಗೆಲುವು ಕೊಡಿಸುವಾಗ ನಾಯಕ ರೋಹಿತ್ ಶರ್ಮಾ ಏನ್ಮಾಡ್ತಿದ್ದರು ಗೊತ್ತಾ?

ಭಾರತಕ್ಕೆ ಗೆಲುವಿಗೆ ಕೊನೆಯ ಎಸೆತದಲ್ಲಿ ಐದು ರನ್ ಬೇಕಾಗಿದ್ದಾಗ ಡಗ್ ಔಟ್ ನಲ್ಲಿದ್ದ ರೋಹಿತ್ ಶರ್ಮಾ ಎದ್ದು ಪೆವಿಲಿಯನ್ ಕಡೆಗೆ ನಡೆಯಲು ಹೊರಟಿದ್ದರು. ಒಂದು ವೇಳೆ ಕಾರ್ತಿಕ್ ಬೌಂಡರಿ ಗಳಿಸಿದ್ದರೆ ಟೀಂ ಇಂಡಿಯಾ ಸೂಪರ್ ಓವರ್ ಆಡಬೇಕಾಗಿತ್ತು.

ಸೂಪರ್ ಓವರ್ ನಲ್ಲಿ ಆರಂಭಿಕರು ಆಡಬೇಕು. ಹಾಗಾಗಿ ರೋಹಿತ್ ಪ್ಯಾಡ್ ಕಟ್ಟಿಕೊಂಡು ಸೂಪರ್ ಓವರ್ ಗೆ ಸಿದ್ಧತೆ ನಡೆಸಲು ಹೊರಟಿದ್ದರು. ಆದರೆ ಕಾರ್ತಿಕ್ ಸಿಕ್ಸರ್ ಸಿಡಿಸಿದ ಕಾರಣ ಅದರ ಅಗತ್ಯ ಬರಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ            

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸರ್ಫರಾಜ್ ಖಾನ್ ಎರಡೇ ತಿಂಗಳಲ್ಲಿ 17 ಕೆಜಿ ತೂಕ ಇಳಿಸಿದ್ದು ಹೇಗೆ

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments