Webdunia - Bharat's app for daily news and videos

Install App

ರಾಜ್ಯದ ಕ್ರಿಕೆಟ್ ಆಟಗಾರ್ತಿಯರಿಗೆ 25 ಲಕ್ಷ ರೂ. ಬಹುಮಾನ

Webdunia
ಶನಿವಾರ, 29 ಜುಲೈ 2017 (18:57 IST)
ಮಹಿಳಾ ವಿಶ್ವಕಪ್ ಕ್ರಿಕೆಟ್‌ನಲ್ಲಿ ಅದ್ಭುತ ಸಾಧನೆ ತೋರಿದ ರಾಜ್ಯದ ಇಬ್ಬರು ಕ್ರಿಕೆಟಿಗರಿಗೆ ರಾಜ್ಯ ಸರಕಾರ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.
 
ಮಹಿಳಾ ಕ್ರಿಕೆಟ್ ತಂಡಕ್ಕೆ ಅಭಿನಂಧನೆ ಸಲ್ಲಿಸಿದ ಸಚಿವರು, ಮಹಿಳಾ ಕ್ರಿಕೆಟ್ ತಂಡ ವಿಶ್ವಕಪ್‌ನಲ್ಲಿ ಅವಿಸ್ಮರಣೀಯ ಸಾಧನೆ ತೋರಿದೆ ಎಂದು ಸಂತಸ ವ್ಯಕ್ತಪಡಿಸಿದರು.
 
ವಿಜಯಪುರದ ರಾಜೇಶ್ವರಿ ಗಾಯಕ್ವಾಡ್ ಮತ್ತು ಚಿಕ್ಕಮಗಳೂರಿನ ವೇದಾ ಕೃಷ್ಣಮೂರ್ತಿಯವರಿಗೆ ತಲಾ 25 ಲಕ್ಷ ರೂಪಾಯಿ ಬಹುಮಾನವನ್ನು ಯುವಜನ ಸೇವಾ ಕ್ರೀಡಾ ಸಚಿವಾಲಯ ಘೋಷಿಸಿದೆ.
 
ಇಂಗ್ಲೆಂಡ್‌ನ ಲಾರ್ಡ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ವಿರೋಚಿತವಾಗಿ ಹೋರಾಟ ಮಾಡಿದರೂ 9 ರನ್‌ಗಳ ಅಂತರದಿಂದ ಇಂಗ್ಲೆಂಡ್ ವಿರುದ್ಘ ಸೋಲನುಭವಿಸಿತ್ತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

Jay Shah: ಅಪ್ಪ ನಂಗೂ ಒಂದು ಮಿಸೈಲ್ ಕೊಡು ಎಂದು ರಾವಲ್ಪಿಂಡಿಗೆ ಹೊಡೆದ ಜಯ್ ಶಾ

ಮುಂದಿನ ಸುದ್ದಿ
Show comments