Webdunia - Bharat's app for daily news and videos

Install App

ರಾಜ್ಯದ ಕ್ರಿಕೆಟ್ ಆಟಗಾರ್ತಿಯರಿಗೆ 25 ಲಕ್ಷ ರೂ. ಬಹುಮಾನ

Webdunia
ಶನಿವಾರ, 29 ಜುಲೈ 2017 (18:57 IST)
ಮಹಿಳಾ ವಿಶ್ವಕಪ್ ಕ್ರಿಕೆಟ್‌ನಲ್ಲಿ ಅದ್ಭುತ ಸಾಧನೆ ತೋರಿದ ರಾಜ್ಯದ ಇಬ್ಬರು ಕ್ರಿಕೆಟಿಗರಿಗೆ ರಾಜ್ಯ ಸರಕಾರ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.
 
ಮಹಿಳಾ ಕ್ರಿಕೆಟ್ ತಂಡಕ್ಕೆ ಅಭಿನಂಧನೆ ಸಲ್ಲಿಸಿದ ಸಚಿವರು, ಮಹಿಳಾ ಕ್ರಿಕೆಟ್ ತಂಡ ವಿಶ್ವಕಪ್‌ನಲ್ಲಿ ಅವಿಸ್ಮರಣೀಯ ಸಾಧನೆ ತೋರಿದೆ ಎಂದು ಸಂತಸ ವ್ಯಕ್ತಪಡಿಸಿದರು.
 
ವಿಜಯಪುರದ ರಾಜೇಶ್ವರಿ ಗಾಯಕ್ವಾಡ್ ಮತ್ತು ಚಿಕ್ಕಮಗಳೂರಿನ ವೇದಾ ಕೃಷ್ಣಮೂರ್ತಿಯವರಿಗೆ ತಲಾ 25 ಲಕ್ಷ ರೂಪಾಯಿ ಬಹುಮಾನವನ್ನು ಯುವಜನ ಸೇವಾ ಕ್ರೀಡಾ ಸಚಿವಾಲಯ ಘೋಷಿಸಿದೆ.
 
ಇಂಗ್ಲೆಂಡ್‌ನ ಲಾರ್ಡ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ವಿರೋಚಿತವಾಗಿ ಹೋರಾಟ ಮಾಡಿದರೂ 9 ರನ್‌ಗಳ ಅಂತರದಿಂದ ಇಂಗ್ಲೆಂಡ್ ವಿರುದ್ಘ ಸೋಲನುಭವಿಸಿತ್ತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments