Webdunia - Bharat's app for daily news and videos

Install App

ಒಡಿಶಾ ರೈಲು ಅಪಘಾತ ಸಂತ್ರಸ್ತರಿಗೆ ಕೊಹ್ಲಿ 30 ಕೋಟಿ ಕೊಡ್ತಾರಂತೆ!

Webdunia
ಮಂಗಳವಾರ, 6 ಜೂನ್ 2023 (09:00 IST)
ನವದೆಹಲಿ: ಜಗತ್ತಿನ ಶ್ರೀಮಂತ ಕ್ರಿಕೆಟಿಗರಲ್ಲೊಬ್ಬರಾದ ವಿರಾಟ್ ಕೊಹ್ಲಿ ಒಡಿಶಾದಲ್ಲಿ ಇತ್ತೀಚೆಗೆ ಸಂಭವಿಸಿದ ರೈಲು ಅಪಘಾತದ ಸಂತ್ರಸ್ತರ ನೆರವಿಗೆ 30 ಕೋಟಿ ರೂ. ದೇಣಿಗೆ ನೀಡುತ್ತಾರಂತೆ! ಹೀಗೊಂದು ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಕೊಹ್ಲಿ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಈ ಘಟನೆ ನನಗೆ ಆಘಾತ ತಂದಿದೆ ಎಂದಿದ್ದರು. ಇದರ ಬೆನ್ನಲ್ಲೇ ಕೊಹ್ಲಿ 30 ಕೋಟಿ ದೇಣಿಗೆ ನೀಡುತ್ತಾರೆ ಎಂಬ ಸುದ್ದಿ ಹರಿದಾಡಿದೆ.

ಆದರೆ ಇದು ಅಸಲಿ ಸುದ್ದಿಯಲ್ಲ. ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಯೂ ಇಲ್ಲ. ಯಾರೋ ಕೊಹ್ಲಿ ಬಗ್ಗೆ ಹೀಗೊಂದು ಸುದ್ದಿ ಹರಿಯಬಿಟ್ಟಿದ್ದಾರಷ್ಟೇ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments