Webdunia - Bharat's app for daily news and videos

Install App

ಸಚಿನ್, ಯೂಸುಫ್ ಪಠಾಣ್ ಬಳಿಕ ಮತ್ತೊಬ್ಬ ಕ್ರಿಕೆಟಿಗನಿಗೆ ಕೊರೋನಾ ಸೋಂಕು

Webdunia
ಸೋಮವಾರ, 29 ಮಾರ್ಚ್ 2021 (10:59 IST)
ಮುಂಬೈ: ರೋಡ್ ಸೇಫ್ಟೀ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಆಡಿದ ಸಚಿನ್ ತೆಂಡುಲ್ಕರ್, ಯೂಸುಫ್ ಪಠಾಣ್ ಗೆ ಕೊರೋನಾ ಸೋಂಕು ತಗುಲಿದ ಸುದ್ದಿಯ ಬೆನ್ನಲ್ಲೇ ಭಾರತದ ಮತ್ತೊಬ್ಬ ಕ್ರಿಕೆಟಿಗ ತನಗೂ ಕೊರೋನಾ ತಗುಲಿರುವುದಾಗಿ ಪ್ರಕಟಿಸಿದ್ದಾರೆ.


ಭಾರತೀಯ ಕ್ರಿಕೆಟಿಗ ಎಸ್ ಬದರೀನಾಥ್ ಕೊರೋನಾ ಸೋಂಕಿಗೊಳಗಾಗಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದ ಪುಟದಲ್ಲಿ ಸಣ್ಣ ಪ್ರಮಾಣದ ಲಕ್ಷಣಗಳೊಂದಿಗೆ ತಮಗೆ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ಬದರೀನಾಥ್ ಹೇಳಿದ್ದಾರೆ.

ಇದರೊಂದಿಗೆ ಕೊರೋನಾ ಎರಡನೇ ಅಲೆಯ ಭೀತಿ ಹೆಚ್ಚಾಗಿದೆ. ಆಗಾಗ ಚೆಕಪ್ ಮಾಡಿಸುತ್ತಿದ್ದರೂ, ಸುರಕ್ಷತೆ ಕೈಗೊಂಡಿದ್ದರೂ ನನಗೂ ಕೊರೋನಾ ಸೋಂಕು ದೃಢಪಟ್ಟಿದೆ. ನನ್ನ ವೈದ್ಯರ ಸಲಹೆ ಪಾಲಿಸುತ್ತಿದ್ದೇನೆ. ಇದೀಗ ಹೋಂ ಕ್ವಾರಂಟೈನಲ್ಲಿದ್ದೇನೆ ಎಂದು ಬದರೀನಾಥ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

IND vs ENG: ಆಕಾಶ್ ದೀಪ್ ಫಿಫ್ಟಿ ಹೊಡೆದಿದ್ದಕ್ಕೆ ಹೆಲ್ಮೆಟ್ ತೆಗಿ ಎಂದು ಸಿಗ್ನಲ್ ಕೊಟ್ಟ ಶುಭಮನ್ ಗಿಲ್

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

ಮುಂದಿನ ಸುದ್ದಿ
Show comments