Webdunia - Bharat's app for daily news and videos

Install App

ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಚಿನ್, ಕೊಹ್ಲಿ ಅತಿಥಿಗಳು

Webdunia
ಗುರುವಾರ, 7 ಡಿಸೆಂಬರ್ 2023 (08:20 IST)
ಅಯೋಧ್ಯೆ: ಹಿಂದೂ ಧರ್ಮೀಯರ ಬಹುದಿನಗಳ ಕನಸು ಅಯೋಧ್ಯೆಯ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರಿಗೆ ಆಹ್ವಾನ ನೀಡಲಾಗಿದೆ.

ಈ ಗಣ್ಯರ ಸಾಲಿನಲ್ಲಿ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ ಸೇರಿದ್ದಾರೆ. 2024 ರ ಜನವರಿ 22 ರಂದು ರಾಮಮಂದಿರ ಲೋಕಾರ್ಪಣೆಯಾಗಲಿದೆ.

ಈ ಕಾರ್ಯಕ್ರಮಕ್ಕೆ ಸುಮಾರು 8000 ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಈ ಪಟ್ಟಿಯಲ್ಲಿ ಕೊಹ್ಲಿ, ಸಚಿನ್ ಕೂಡಾ ಸೇರಿದ್ದಾರೆ. ಇವರಲ್ಲದೆ, ಸಿನಿ ಕ್ಷೇತ್ರದಿಂದ ಅಮಿತಾಭ್ ಬಚ್ಚನ್, ಅಕ್ಷಯ್ ಕುಮಾರ್, ಉದ್ಯಮಿ ಮುಕೇಶ್ ಅಂಬಾನಿ, ರತನ್ ಟಾಟಾ, ಗೌತಮ್ ಅದಾನಿ ಮುಂತಾದ ಗಣ್ಯರನ್ನು ಆಹ್ವಾನಿಸಲಾಗಿದೆ.

8000 ಮಂದಿ ಪೈಕಿ 6000 ಧಾರ್ಮಿಕ ನಾಯಕರು, 2000 ಮಂದಿ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿದ ಖ್ಯಾತ ನಾಮರು ಇರಲಿದ್ದಾರೆ. ಸಿನಿಮಾ, ಕ್ರಿಕೆಟ್, ಉದ್ಯಮ ಕ್ಷೇತ್ರ ಮಾತ್ರವಲ್ಲದೆ, ಭಾರತೀಯ ಸೇನೆ, ಸಾಹಿತಿಗಳು ಸೇರಿದಂತೆ ಗಣ್ಯಾತಿಗಣ್ಯರನ್ನು ಆಹ್ವಾನಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG:ಟೀಂ ಇಂಡಿಯಾ ಕ್ಯಾಪ್ಟನ್ ಶುಭಮನ್ ಗಿಲ್ ಟಾಸ್ ಸೋಲುವುದರಲ್ಲೇ ದಾಖಲೆ

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

ಮುಂದಿನ ಸುದ್ದಿ
Show comments