ದೂಷಿಸಿದವರಿಗೆ ಮೈದಾನದಲ್ಲೇ ಉತ್ತರ ಕೊಡು: ಅರ್ಷ್ ದೀಪ್ ಸಿಂಗ್ ಗೆ ಸಚಿನ್ ಸಲಹೆ

Webdunia
ಮಂಗಳವಾರ, 6 ಸೆಪ್ಟಂಬರ್ 2022 (18:13 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಪಾಕ್ ವಿರುದ್ಧದ ಪಂದ್ಯದಲ್ಲಿ ಕ್ಯಾಚ್ ಬಿಟ್ಟು ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟೀಕೆಗೆ ಗುರಿಯಾಗಿರುವ ಅರ್ಷ್ ದೀಪ್ ಸಿಂಗ್ ಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅಮೂಲ್ಯ ಸಲಹೆ ಕೊಟ್ಟಿದ್ದಾರೆ.

ಅರ್ಷ್ ದೀಪ್ ಸಿಂಗ್ ಗೆ ಖಲಿಸ್ತಾನಿ, ಪ್ರತ್ಯೇಕತಾವಾದಿ ಎಂದೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಮತ್ತು ಅವರ ವಿಕಿಪೀಡಿಯಾ ಪುಟದಲ್ಲಿ ಅವಮಾನ ಮಾಡಲಾಗಿತ್ತು.

ಈ ಕುರಿತಾಗಿ ಯುವ ವೇಗಿಗೆ ಸಾಂತ್ವನ ಹೇಳಿರುವ ಸಚಿನ್ ತೆಂಡುಲ್ಕರ್ ‘ಕ್ರಿಕೆಟ್ ನಲ್ಲಿ ವೈಯಕ್ತಿಕ ನಿಂದನೆಗೆ ಅವಕಾಶವಿರಬಾರದು.  ಅರ್ಷ್ ದೀಪ್ ನೀನು ಕಠಿಣ ಪರಿಶ್ರಮ ಪಡು, ನಿನ್ನನ್ನು ನಿಂದಿಸಿದವರಿಗೆ ಮೈದಾನದಲ್ಲೇ ಪ್ರದರ್ಶನದ ಮೂಲಕ ಉತ್ತರ ಕೊಡು’ ಎಂದಿದ್ದಾರೆ ಸಚಿನ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಮುಂದಿನ ಸುದ್ದಿ
Show comments