Webdunia - Bharat's app for daily news and videos

Install App

ಮತ್ತೆ ಮೈದಾನಕ್ಕಿಳಿದು ಭಾವುಕರಾದ ಸಚಿನ್ ತೆಂಡುಲ್ಕರ್

Webdunia
ಬುಧವಾರ, 31 ಅಕ್ಟೋಬರ್ 2018 (09:12 IST)
ಮುಂಬೈ: ಸಚಿನ್ ತೆಂಡುಲ್ಕರ್ ಎಂಬ ದಿಗ್ಗಜ ಕ್ರಿಕೆಟಿಗ ಬದುಕಿದ್ದೇ ಕ್ರಿಕೆಟ್ ಗಾಗಿ, ತನ್ನ ಉಸಿರೇ ಕ್ರಿಕೆಟ್ ಎಂದು ಬದುಕಿದವರು. ಅವರಿಗೆ ಮತ್ತೆ ಮೈದಾನಕ್ಕಿಳಿಯುವ ಅವಕಾಶ ಸಿಕ್ಕಿದಾಗ ಭಾವುಕರಾಗಿದ್ದಾರೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ನಾಲ್ಕನೇ ಏಕದಿನ ಪಂದ್ಯಕ್ಕೆ ಮೊದಲು ಬ್ರೆಬೋರ್ನ್ ಮೈದಾನದಲ್ಲಿ ಮೊದಲ ಬಾರಿಗೆ ಗಂಟೆ ಭಾರಿಸುವ ಸಂಪ್ರದಾಯಕ್ಕೆ ನಾಂದಿ ಹಾಡಲಾಯಿತು. ಈ ಮೊದಲ ಗೌರವ ಸಚಿನ್ ಪಾಲಾಗಿತ್ತು.

ಇದಕ್ಕಾಗಿ ಅವರು ಪಂದ್ಯದ ಆರಂಭಕ್ಕೂ ಮೊದಲು ಮೈದಾನಕ್ಕಿಳಿದು ಔಪಚಾರಿಕವಾಗಿ ಗಂಟೆ ಬಾರಿಸಿ ಪಂದ್ಯದ ಆರಂಭ ಮಾಡಿದರು. ಇದರ ಬಗ್ಗೆ ಅವರು ಭಾವುಕರಾಗಿ ಬರೆದುಕೊಂಡಿದ್ದಾರೆ. ‘ಮತ್ತೆ ಮೈದಾನಕ್ಕಿಳಿಯುವುದು ನಿಜಕ್ಕೂ ಗೌರವದ ವಿಚಾರ. ನನ್ನ ಶೂ ಕೆಳಗೆ ಮತ್ತೆ ಹುಲ್ಲು ಸೇರಿಕೊಂಡಿರುವುದರಿಂದ ನಿಜಕ್ಕೂ ಖುಷಿಯಾಗಿದ್ದೇನೆ.’ ಎಂದು ಸಚಿನ್ ಸಂತಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments