ನಾವು ಏನು ಮಾಡಬೇಕೆಂದು ಹೊರಗಿನವರು ಹೇಳಬೇಕಾಗಿಲ್ಲ! ಸಚಿನ್ ತೆಂಡುಲ್ಕರ್ ಗೆ ಇಷ್ಟೊಂದು ಕೋಪ ಬಂದಿದ್ದು ಏಕೆ?!

Webdunia
ಗುರುವಾರ, 5 ಏಪ್ರಿಲ್ 2018 (12:38 IST)
ಮುಂಬೈ: ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿ ಮಾಡಿರುವ ಟ್ವೀಟ್ ಇದೀಗ ಭಾರತೀಯ ಕ್ರಿಕೆಟಿಗರನ್ನು ಕೆರಳಿಸಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ನಂತರ ಇದೀಗ ಕ್ರಿಕೆಟ್ ದಿಗ್ಗಜ ಸಚಿನ್ ಕೂಡಾ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಭಾರತದ ಸ್ವಾಧೀನದಲ್ಲಿರುವ ಕಾಶ್ಮೀರದಲ್ಲಿ ರಕ್ತಪಾತವಾಗುತ್ತಿದೆ. ಯಾಕೆ ವಿಶ್ವಸಂಸ್ಥೆ ಅಮಾಯಕರ ಪ್ರಾಣ ಹೋಗುತ್ತಿದ್ದರೂ ಸುಮ್ಮನಿದೆ ಎಂದು ಅಫ್ರಿದಿ ಟ್ವೀಟ್ ಮಾಡಿದ್ದರು. ಇದಕ್ಕೆ ಕೊಹ್ಲಿ ತಲೆ ಬುಡವಿಲ್ಲದೇ ಮಾತನಾಡಬೇಡಿ ಎಂದು ಹುಕುಂ ಹೊರಡಿಸಿದ್ದರು.

ಇದೀಗ ಸಿಟ್ಟಿಗೆದ್ದಿರುವ ಸಚಿನ್ ‘ನಾವು ಏನು ಮಾಡಬೇಕೆಂದು ಹೊರಗಿನವರಿಂದ ಪಾಠ ಕಲಿಯಬೇಕಾಗಿಲ್ಲ’ ಎಂದಿದ್ದಾರೆ. ‘ ನಮ್ಮ ದೇಶವನ್ನು ಆಳಲು ನಮ್ಮಲ್ಲಿ ಸಮರ್ಥರಿದ್ದಾರೆ. ಅದಕ್ಕೆ ಹೊರಗಿನವರ ಅಗತ್ಯವಿಲ್ಲ’ ಎಂದು ಸಚಿನ್ ಖಾರವಾಗಿಯೇ ತಿರುಗೇಟು ನೀಡಿದ್ದಾರೆ. ಸುರೇಶ್ ರೈನಾ, ಕಪಿಲ್ ದೇವ್ ಮುಂತಾದ ಕ್ರಿಕೆಟಿಗರೂ ಅಫ್ರಿದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

IND vs SA: ಇಂದಿನ ಪಂದ್ಯಕ್ಕೂ ಕಳಪೆ ಫಾರ್ಮ್ ನಲ್ಲಿರುವ ಈ ಆಟಗಾರನಿಗೆ ಮತ್ತೊಂದು ಚಾನ್ಸ್ ಪಕ್ಕಾ

ಮುಂದಿನ ಸುದ್ದಿ
Show comments