ವಾಂಖೆಡೆ ಮೈದಾನದಲ್ಲಿ ಸಚಿನ್ ಬೃಹತ್ ಪ್ರತಿಮೆ

Webdunia
ಬುಧವಾರ, 1 ಮಾರ್ಚ್ 2023 (08:30 IST)
ಮುಂಬೈ: ಕ್ರಿಕೆಟ್ ದೇವರು ಎಂದೇ ಪರಿಗಣಿತವಾಗಿರುವ ದಿಗ್ಗಜ ಸಚಿನ್ ತೆಂಡುಲ್ಕರ್ ಗೆ ತವರು ಮುಂಬೈನ ವಾಂಖೆಡೆ ಮೈದಾನದಲ್ಲಿ ಸೂಕ್ತ ಗೌರವ ಸಲ್ಲಿಸಲು ತೀರ್ಮಾನಿಸಲಾಗಿದೆ.

ಸಚಿನ್ ತೆಂಡುಲ್ಕರ್ ಪ್ರತಿಮೆಯನ್ನು ವಾಂಖೆಡೆ ಮೈದಾನದಲ್ಲಿ ಪ್ರತಿಷ್ಠಾಪಿಸಲು ತೀರ್ಮಾನಿಸಲಾಗಿದೆ. ಇದನ್ನು ಏಷ್ರಿಲ್ 24 ರಂದು ಸಚಿನ್ ತೆಂಡುಲ್ಕರ್ ಹುಟ್ಟುಹಬ್ಬದ ದಿನ ಅಥವಾ ಇದೇ ವರ್ಷ ನಡೆಯಲಿರುವ ವಿಶ್ವಕಪ್ ಪಂದ್ಯಾವಳಿ ವೇಳೆ ಅನಾವರಣಗೊಳಿಸಲಾಗುತ್ತದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿನ್ ತೆಂಡುಲ್ಕರ್, ‘ನನ್ನ ವೃತ್ತಿ ಜೀವನ ಆರಂಭವಾಗಿದ್ದು ಇಲ್ಲಿಂದ. ನಾನು ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದು ಇಲ್ಲಿಯೇ. ಈ ಗಳಿಗೆ ನನಗೆ ಸ್ಮರಣೀಯ. ಇದು ನನಗೆ ಅಚ್ಚರಿಯ ಉಡುಗೊರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಗನ್ನಾಥನ ಮೂರ್ತಿ ಗಿಫ್ಟ್ ಪಡೆಯುವಾಗ ಹಾರ್ದಿಕ್ ಪಾಂಡ್ಯ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಹೆಂಡ್ತಿ ಇದ್ದಾಳೆ ಬಿಡ್ರೋ... ಅಭಿಮಾನಿಗಳ ಕಾಟಕ್ಕೆ ಬೇಸತ್ತ ಕೆಎಲ್ ರಾಹುಲ್ ಮಾಡಿದ್ದೇನು Video

ಇಷ್ಟೊಂದು ಹೊಟ್ಟೆ ಕಿಚ್ಚಾ... ವೈಭವ್ ಸೂರ್ಯವಂಶಿ ಬಗ್ಗೆ ಶ್ರೇಯಸ್ ಅಯ್ಯರ್ ಕಾಮೆಂಟ್ ನೋಡಿ Video

ಭಾರತ, ಇಂಗ್ಲೆಂಡ್ ಟಿ20 ಸರಣಿ ಇಂದಿನಿಂದ: ಕೆಟ್ಟ ಮೇಲೆ ಬುದ್ಧಿ ಕಲಿತಾರಾ ಗೌತಮ್ ಗಂಭೀರ್ ಆಂಡ್ ಟೀಂ

ಅಡುಗೆ ಸಿಬ್ಬಂದಿ ಮೇಲೆ ಅಮಾನುಷ ಹಲ್ಲೆ ಮಾಡಿದ ಪಂಜಾಬ್ ಕಿಂಗ್ಸ್ ಕ್ರಿಕೆಟಿಗ ಶಶಾಂಕ್ ಸಿಂಗ್ Viral video

ಮುಂದಿನ ಸುದ್ದಿ
Show comments