ವಾಂಖೆಡೆ ಮೈದಾನದಲ್ಲಿ ಸಚಿನ್ ಬೃಹತ್ ಪ್ರತಿಮೆ

Webdunia
ಬುಧವಾರ, 1 ಮಾರ್ಚ್ 2023 (08:30 IST)
ಮುಂಬೈ: ಕ್ರಿಕೆಟ್ ದೇವರು ಎಂದೇ ಪರಿಗಣಿತವಾಗಿರುವ ದಿಗ್ಗಜ ಸಚಿನ್ ತೆಂಡುಲ್ಕರ್ ಗೆ ತವರು ಮುಂಬೈನ ವಾಂಖೆಡೆ ಮೈದಾನದಲ್ಲಿ ಸೂಕ್ತ ಗೌರವ ಸಲ್ಲಿಸಲು ತೀರ್ಮಾನಿಸಲಾಗಿದೆ.

ಸಚಿನ್ ತೆಂಡುಲ್ಕರ್ ಪ್ರತಿಮೆಯನ್ನು ವಾಂಖೆಡೆ ಮೈದಾನದಲ್ಲಿ ಪ್ರತಿಷ್ಠಾಪಿಸಲು ತೀರ್ಮಾನಿಸಲಾಗಿದೆ. ಇದನ್ನು ಏಷ್ರಿಲ್ 24 ರಂದು ಸಚಿನ್ ತೆಂಡುಲ್ಕರ್ ಹುಟ್ಟುಹಬ್ಬದ ದಿನ ಅಥವಾ ಇದೇ ವರ್ಷ ನಡೆಯಲಿರುವ ವಿಶ್ವಕಪ್ ಪಂದ್ಯಾವಳಿ ವೇಳೆ ಅನಾವರಣಗೊಳಿಸಲಾಗುತ್ತದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿನ್ ತೆಂಡುಲ್ಕರ್, ‘ನನ್ನ ವೃತ್ತಿ ಜೀವನ ಆರಂಭವಾಗಿದ್ದು ಇಲ್ಲಿಂದ. ನಾನು ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದು ಇಲ್ಲಿಯೇ. ಈ ಗಳಿಗೆ ನನಗೆ ಸ್ಮರಣೀಯ. ಇದು ನನಗೆ ಅಚ್ಚರಿಯ ಉಡುಗೊರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಸ್ಪತ್ರೆ ಸೇರಿದ ಅಭಿಷೇಕ್ ಶರ್ಮಾ, ಗುರುವಾರ ಆಟವಾಡುವುದು ಡೌಟ್‌

ವಿಶ್ವಕಪ್‌ನಲ್ಲಿ ಆಡುವ ವಿಚಾರದಲ್ಲಿ ಪಾಕಿಸ್ತಾನ ಯೂಟರ್ನ್‌: ಬಿಸಿಸಿಐ ಮೊದಲ ಪ್ರತಿಕ್ರಿಯೆ ಹೀಗಿತ್ತು

ಸಿಮೆಂಟ್ ಫ್ಯಾಕ್ಟರಿ ಥರಾ ಟ್ರೀಟ್ಮೆಂಟ್... ಕೊಲೊಂಬೋದಲ್ಲಿ ಪಾಕಿಸ್ತಾನ ಕ್ರಿಕೆಟಿಗರ ಅವಸ್ಥೆ Video

ಹೇಳಿದ್ದೆಲ್ಲಾ ಕೇಳಕ್ಕಾಗಲ್ಲ ಎಂದು ಐಸಿಸಿ ಖಡಕ್ ಸಂದೇಶ: ಟೀಂ ಇಂಡಿಯಾ ಜೊತೆ ಆಡಲು ಪಾಕಿಸ್ತಾನ ಒಪ್ಪಿಗೆ

ವಾರ್ಷಿಕ ಗುತ್ತಿಗೆ ಪ್ರಕಟಿಸಿದ ಬಿಸಿಸಿಐ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಹಿಂಬಡ್ತಿ

ಮುಂದಿನ ಸುದ್ದಿ
Show comments