Webdunia - Bharat's app for daily news and videos

Install App

ಬಾಲ್ ವಿರೂಪ ಪ್ರಕರಣ: ಕಳಂಕಿತ ಕ್ರಿಕೆಟಿಗರ ಅಳು ನೋಡಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಹೇಳಿದ್ದೇನು?

Webdunia
ಶನಿವಾರ, 31 ಮಾರ್ಚ್ 2018 (07:48 IST)
ಮುಂಬೈ: ಬಾಲ್ ವಿರೂಪ ಪ್ರಕರಣದಲ್ಲಿ ಛೀಮಾರಿ ಹಾಕಿಸಿಕೊಂಡ ಬಳಿಕ ಅವಮಾನದಿಂದ ಕುಗ್ಗಿಹೋಗಿರುವ ಆಸ್ಟ್ರೇಲಿಯಾ ಕ್ರಿಕೆಟಿಗರಾದ ಸ್ಟೀವ್ ಸ್ಮಿತ್,  ಡೇವಿಡ್ ವಾರ್ನರ್, ಕ್ಯಾಮರೂನ್ ಬ್ಯಾನ್ ಕ್ರಾಫ್ಟ್ ಬಾರಿ ಬಾರಿ ಕ್ಷಮೆ ಯಾಚಿಸಿದ್ದಾರೆ.

ಸ್ಟೀವ್ ಸ್ಮಿತ್ ಅಂತೂ ಪತ್ರಿಕಾಗೋಷ್ಠಿಯಲ್ಲಿ ಗಳ ಗಳನೇ ಅತ್ತು ಬಿಟ್ಟಿದ್ದಾರೆ. ಇದೆಲ್ಲಾ ನೋಡಿದ ಮೇಲೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅಭಿಮಾನಿಗಳು ಮತ್ತು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.

‘ಅವರು ತಾವು ಮಾಡಿದ ತಪ್ಪಿಗೆ, ಪಶ್ಚಾತ್ತಾಪ ಪಡುತ್ತಿದ್ದಾರೆ, ಅಳುತ್ತಿದ್ದಾರೆ, ನೋವು ಅನುಭವಿಸುತ್ತಿದ್ದಾರೆ. ಅವರ ಕುಟುಂಬದ ಬಗ್ಗೆ ಸ್ವಲ್ಪ ಯೋಚಿಸಿ. ಈ ಕ್ರಿಕೆಟಿಗರ ಜತೆ ಅವರೂ ಎಲ್ಲಾ ನೋವು ಅನುಭವಿಸಬೇಕಿದೆ. ದಯವಿಟ್ಟು ಆ ಮೂವರನ್ನು ಅವರ ಪಾಡಿಗೆ ಇನ್ನಾದರೂ ಬಿಟ್ಟು ಬಿಡಿ. ಅವರಿಗೆ ಕೊಂಚ ಸಮಯ ಕೊಡಿ’ ಎಂದು ಸಚಿನ್ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments