Webdunia - Bharat's app for daily news and videos

Install App

ಬಾಲ್ ವಿರೂಪ ಪ್ರಕರಣ: ಕಳಂಕಿತ ಕ್ರಿಕೆಟಿಗರ ಅಳು ನೋಡಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಹೇಳಿದ್ದೇನು?

Webdunia
ಶನಿವಾರ, 31 ಮಾರ್ಚ್ 2018 (07:48 IST)
ಮುಂಬೈ: ಬಾಲ್ ವಿರೂಪ ಪ್ರಕರಣದಲ್ಲಿ ಛೀಮಾರಿ ಹಾಕಿಸಿಕೊಂಡ ಬಳಿಕ ಅವಮಾನದಿಂದ ಕುಗ್ಗಿಹೋಗಿರುವ ಆಸ್ಟ್ರೇಲಿಯಾ ಕ್ರಿಕೆಟಿಗರಾದ ಸ್ಟೀವ್ ಸ್ಮಿತ್,  ಡೇವಿಡ್ ವಾರ್ನರ್, ಕ್ಯಾಮರೂನ್ ಬ್ಯಾನ್ ಕ್ರಾಫ್ಟ್ ಬಾರಿ ಬಾರಿ ಕ್ಷಮೆ ಯಾಚಿಸಿದ್ದಾರೆ.

ಸ್ಟೀವ್ ಸ್ಮಿತ್ ಅಂತೂ ಪತ್ರಿಕಾಗೋಷ್ಠಿಯಲ್ಲಿ ಗಳ ಗಳನೇ ಅತ್ತು ಬಿಟ್ಟಿದ್ದಾರೆ. ಇದೆಲ್ಲಾ ನೋಡಿದ ಮೇಲೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅಭಿಮಾನಿಗಳು ಮತ್ತು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.

‘ಅವರು ತಾವು ಮಾಡಿದ ತಪ್ಪಿಗೆ, ಪಶ್ಚಾತ್ತಾಪ ಪಡುತ್ತಿದ್ದಾರೆ, ಅಳುತ್ತಿದ್ದಾರೆ, ನೋವು ಅನುಭವಿಸುತ್ತಿದ್ದಾರೆ. ಅವರ ಕುಟುಂಬದ ಬಗ್ಗೆ ಸ್ವಲ್ಪ ಯೋಚಿಸಿ. ಈ ಕ್ರಿಕೆಟಿಗರ ಜತೆ ಅವರೂ ಎಲ್ಲಾ ನೋವು ಅನುಭವಿಸಬೇಕಿದೆ. ದಯವಿಟ್ಟು ಆ ಮೂವರನ್ನು ಅವರ ಪಾಡಿಗೆ ಇನ್ನಾದರೂ ಬಿಟ್ಟು ಬಿಡಿ. ಅವರಿಗೆ ಕೊಂಚ ಸಮಯ ಕೊಡಿ’ ಎಂದು ಸಚಿನ್ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments