ಬಾಲ್ ವಿರೂಪ ಪ್ರಕರಣ: ಕಳಂಕಿತ ಕ್ರಿಕೆಟಿಗರ ಅಳು ನೋಡಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಹೇಳಿದ್ದೇನು?

Webdunia
ಶನಿವಾರ, 31 ಮಾರ್ಚ್ 2018 (07:48 IST)
ಮುಂಬೈ: ಬಾಲ್ ವಿರೂಪ ಪ್ರಕರಣದಲ್ಲಿ ಛೀಮಾರಿ ಹಾಕಿಸಿಕೊಂಡ ಬಳಿಕ ಅವಮಾನದಿಂದ ಕುಗ್ಗಿಹೋಗಿರುವ ಆಸ್ಟ್ರೇಲಿಯಾ ಕ್ರಿಕೆಟಿಗರಾದ ಸ್ಟೀವ್ ಸ್ಮಿತ್,  ಡೇವಿಡ್ ವಾರ್ನರ್, ಕ್ಯಾಮರೂನ್ ಬ್ಯಾನ್ ಕ್ರಾಫ್ಟ್ ಬಾರಿ ಬಾರಿ ಕ್ಷಮೆ ಯಾಚಿಸಿದ್ದಾರೆ.

ಸ್ಟೀವ್ ಸ್ಮಿತ್ ಅಂತೂ ಪತ್ರಿಕಾಗೋಷ್ಠಿಯಲ್ಲಿ ಗಳ ಗಳನೇ ಅತ್ತು ಬಿಟ್ಟಿದ್ದಾರೆ. ಇದೆಲ್ಲಾ ನೋಡಿದ ಮೇಲೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅಭಿಮಾನಿಗಳು ಮತ್ತು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.

‘ಅವರು ತಾವು ಮಾಡಿದ ತಪ್ಪಿಗೆ, ಪಶ್ಚಾತ್ತಾಪ ಪಡುತ್ತಿದ್ದಾರೆ, ಅಳುತ್ತಿದ್ದಾರೆ, ನೋವು ಅನುಭವಿಸುತ್ತಿದ್ದಾರೆ. ಅವರ ಕುಟುಂಬದ ಬಗ್ಗೆ ಸ್ವಲ್ಪ ಯೋಚಿಸಿ. ಈ ಕ್ರಿಕೆಟಿಗರ ಜತೆ ಅವರೂ ಎಲ್ಲಾ ನೋವು ಅನುಭವಿಸಬೇಕಿದೆ. ದಯವಿಟ್ಟು ಆ ಮೂವರನ್ನು ಅವರ ಪಾಡಿಗೆ ಇನ್ನಾದರೂ ಬಿಟ್ಟು ಬಿಡಿ. ಅವರಿಗೆ ಕೊಂಚ ಸಮಯ ಕೊಡಿ’ ಎಂದು ಸಚಿನ್ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಳಪೆ ಪ್ರದರ್ಶನದ ಬಳಿಕ ಎಲ್‌ಎಸ್‌ಜಿ ನಾಯಕತ್ವದಿಂದ ರಿಷಭ್‌ ಪಂತ್‌ಗೆ ಗೇಟ್‌ಪಾಸ್‌

IPL 2026: ಇಂದು ಎಲಿಮಿನೇಟರ್‌ ಪಂದ್ಯದಲ್ಲಿ ರಾಯಲ್ಸ್‌-ಟೈಟನ್ಸ್‌ ಫೈಟ್: ಯಾರಿಗೆ ಸಿಗಲಿದೆ ಫೈನಲ್‌ ಟಿಕೆಟ್‌

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

ಮುಂದಿನ ಸುದ್ದಿ
Show comments